ದಳಪತಿಗಳ ಭದ್ರಕೋಟೆ ಮಂಡ್ಯ: ಸಕ್ಕರೆ ನಾಡಲ್ಲಿ ಕೈ ಕಟ್ಟಾಳುಗಳ ಆರ್ಭಟ!

ದಳಪತಿಗಳ ಭದ್ರಕೋಟೆ ಮಂಡ್ಯ: ಸಕ್ಕರೆ ನಾಡಲ್ಲಿ ಕೈ ಕಟ್ಟಾಳುಗಳ ಆರ್ಭಟ!

Published : Nov 27, 2023, 01:46 PM IST

ಲೋಕಸಭಾ ಚುನಾವಣೆಯೇ ಆಗ್ಲಿ, ವಿಧಾನಸಭಾ ಚುನಾವಣೆಯೇ ಆಗ್ಲಿ.. ಮಂಡ್ಯದಲ್ಲಿ ಅದು ವಿಭಿನ್ನ ಸ್ವರೂಪ ಪಡೆದುಬಿಡುತ್ತೆ. 2024ರ ಲೋಕಸಭೆ ಚುನಾವಣೆಯಲ್ಲೂ ಮಂಡ್ಯ ಕಣ ಕುತೂಹಲ ಮೂಡಿಸಿದೆ.

ಇಂಡಿಯಾದಲ್ಲೇ ರಂಗುರಂಗಿನ ರಾಜಕೀಯ ರಣಾಂಗಣ ಅಂತ ಯಾವ್ದಾದ್ರು ಇದ್ರೆ, ಅದು ಮಂಡ್ಯ ಅನ್ನೋ ರಣಭೂಮಿ ಮಾತ್ರ..  ಲೋಕಸಭಾ ಚುನಾವಣೆಯೇ ಆಗ್ಲಿ, ವಿಧಾನಸಭಾ ಚುನಾವಣೆಯೇ ಆಗ್ಲಿ.. ಮಂಡ್ಯದಲ್ಲಿ ಅದು ವಿಭಿನ್ನ ಸ್ವರೂಪ ಪಡೆದುಬಿಡುತ್ತೆ. 2024ರ ಲೋಕಸಭೆ ಚುನಾವಣೆಯಲ್ಲೂ ಮಂಡ್ಯ ಕಣ ಕುತೂಹಲ ಮೂಡಿಸಿದೆ. ದಳಪತಿಗಳ ಭದ್ರಕೋಟೆಯಲ್ಲಿ ಕೈ ಕಟ್ಟಾಳುಗಳು ಸಹ ಆರ್ಭಟ ಹಿಡಿದಿದ್ದಾರೆ. ಈ ಬಗ್ಗೆ ಇಲ್ಲಿದೆ ವಿಶೇಷ ವರದಿ.

25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
Read more