ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಸುಮಲತಾಗೆ ಜೆಡಿಎಸ್ ಶಾಸಕ ಪ್ರಶ್ನೆ

ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಸುಮಲತಾಗೆ ಜೆಡಿಎಸ್ ಶಾಸಕ ಪ್ರಶ್ನೆ

Published : Jul 07, 2021, 03:07 PM IST

ಸುಮಲತಾ ವಿರುದ್ಧ ಮುಗಿಬಿದ್ದಿದ್ದಾರೆ. ಕುಮಾರಸ್ವಾಮಿ ಬೆನ್ನಲ್ಲೇ ಇದೀ ಜೆಡಿಎಸ್ ಶಾಸಕ ಪುಟ್ಟರಾಜು ಕಿಡಿಕಾರಿದ್ದು, ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಎಂದು ಪ್ರಶ್ನಿಸಿದ್ದಾರೆ.

ಮಂಡ್ಯ, (ಜುಲೈ.07): ಕೆಆರ್‌ಎಸ್‌ ಡ್ಯಾಂ ಸುತ್ತಮುತ್ತ ಅಕ್ರಮಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಕೆಆರ್‌ಎಸ್‌ ಬಿರುಕು ಬಿಟ್ಟಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದ್ದಾರೆ.

ಸುಮಲತಾ ವಿರುದ್ಧ ಕೆಂಡಾಮಂಡಲ: ಮಂಡ್ಯದಲ್ಲಿ ಸೋಲಿಸಲು ಎಚ್ಡಿಕೆ ಶಪಥ

ಇದರಿಂದ ರೊಚ್ಚಿಗೆದ್ದ ದಳಪತಿಗಳು, ಸುಮಲತಾ ವಿರುದ್ಧ ಮುಗಿಬಿದ್ದಿದ್ದಾರೆ. ಕುಮಾರಸ್ವಾಮಿ ಬೆನ್ನಲ್ಲೇ ಇದೀ ಜೆಡಿಎಸ್ ಶಾಸಕ ಪುಟ್ಟರಾಜು ಕಿಡಿಕಾರಿದ್ದು, ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಎಂದು ಪ್ರಶ್ನಿಸಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!