ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಸುಮಲತಾಗೆ ಜೆಡಿಎಸ್ ಶಾಸಕ ಪ್ರಶ್ನೆ

Jul 7, 2021, 3:07 PM IST

ಮಂಡ್ಯ, (ಜುಲೈ.07): ಕೆಆರ್‌ಎಸ್‌ ಡ್ಯಾಂ ಸುತ್ತಮುತ್ತ ಅಕ್ರಮಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಕೆಆರ್‌ಎಸ್‌ ಬಿರುಕು ಬಿಟ್ಟಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದ್ದಾರೆ.

ಸುಮಲತಾ ವಿರುದ್ಧ ಕೆಂಡಾಮಂಡಲ: ಮಂಡ್ಯದಲ್ಲಿ ಸೋಲಿಸಲು ಎಚ್ಡಿಕೆ ಶಪಥ

ಇದರಿಂದ ರೊಚ್ಚಿಗೆದ್ದ ದಳಪತಿಗಳು, ಸುಮಲತಾ ವಿರುದ್ಧ ಮುಗಿಬಿದ್ದಿದ್ದಾರೆ. ಕುಮಾರಸ್ವಾಮಿ ಬೆನ್ನಲ್ಲೇ ಇದೀ ಜೆಡಿಎಸ್ ಶಾಸಕ ಪುಟ್ಟರಾಜು ಕಿಡಿಕಾರಿದ್ದು, ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಎಂದು ಪ್ರಶ್ನಿಸಿದ್ದಾರೆ.