ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಸುಮಲತಾಗೆ ಜೆಡಿಎಸ್ ಶಾಸಕ ಪ್ರಶ್ನೆ

ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಸುಮಲತಾಗೆ ಜೆಡಿಎಸ್ ಶಾಸಕ ಪ್ರಶ್ನೆ

Published : Jul 07, 2021, 03:07 PM IST

ಸುಮಲತಾ ವಿರುದ್ಧ ಮುಗಿಬಿದ್ದಿದ್ದಾರೆ. ಕುಮಾರಸ್ವಾಮಿ ಬೆನ್ನಲ್ಲೇ ಇದೀ ಜೆಡಿಎಸ್ ಶಾಸಕ ಪುಟ್ಟರಾಜು ಕಿಡಿಕಾರಿದ್ದು, ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಎಂದು ಪ್ರಶ್ನಿಸಿದ್ದಾರೆ.

ಮಂಡ್ಯ, (ಜುಲೈ.07): ಕೆಆರ್‌ಎಸ್‌ ಡ್ಯಾಂ ಸುತ್ತಮುತ್ತ ಅಕ್ರಮಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಕೆಆರ್‌ಎಸ್‌ ಬಿರುಕು ಬಿಟ್ಟಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದ್ದಾರೆ.

ಸುಮಲತಾ ವಿರುದ್ಧ ಕೆಂಡಾಮಂಡಲ: ಮಂಡ್ಯದಲ್ಲಿ ಸೋಲಿಸಲು ಎಚ್ಡಿಕೆ ಶಪಥ

ಇದರಿಂದ ರೊಚ್ಚಿಗೆದ್ದ ದಳಪತಿಗಳು, ಸುಮಲತಾ ವಿರುದ್ಧ ಮುಗಿಬಿದ್ದಿದ್ದಾರೆ. ಕುಮಾರಸ್ವಾಮಿ ಬೆನ್ನಲ್ಲೇ ಇದೀ ಜೆಡಿಎಸ್ ಶಾಸಕ ಪುಟ್ಟರಾಜು ಕಿಡಿಕಾರಿದ್ದು, ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಎಂದು ಪ್ರಶ್ನಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!