ಬಿಜೆಪಿ ಸೇರ್ತಾರಾ ಮಂಡ್ಯ ಸಂಸದೆ? ಸುಮಲತಾ ಅಂಬರೀಶ್ ಫಸ್ಟ್‌ ರಿಯಾಕ್ಷನ್

ಬಿಜೆಪಿ ಸೇರ್ತಾರಾ ಮಂಡ್ಯ ಸಂಸದೆ? ಸುಮಲತಾ ಅಂಬರೀಶ್ ಫಸ್ಟ್‌ ರಿಯಾಕ್ಷನ್

Published : Apr 28, 2022, 06:34 PM IST

ಬಿಜೆಪಿ ನಾಯಕರು (BJP Leaders) ರೆಡ್​ ಕಾರ್ಪೆಟ್​ ಹಾಕಿ ಸಂಸದೆ ಸುಮಲತಾ (MP Sumalatha) ಅವರಿಗೆ ಸ್ವಾಗತ ಕೋರಿದ್ದಾರೆ. ಈಗಾಗಲೇ ಬಿಜೆಪಿ ಹಿರಿಯ ನಾಯಕರ ಮಾತುಕತೆಗಳು ಸಹ ಆಗಿವೆ ಎನ್ನುವ ಮಾಹಿತಿ ಇದ್ದು, ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗುವುದು ಪಕ್ಕಾ ಎನ್ನಲಾಗುತ್ತಿದೆ. ಇನ್ನು ಈ ಬಿಜೆಪಿ ಸೇರ್ಪಡೆಯಾಗುವ ಸುದ್ದಿಗೆ ಸ್ವತಃ ಸಂಸದೆ ಸುಮಲತಾ ಅಂಬರೀಶ್ ಅವರು ಸ್ಪಷ್ಟನೆ ಕೊಟ್ಟಿದ್ದು ಹೀಗೆ...

ಮಂಡ್ಯ (ಏ.28):  ಸದ್ಯ ರಾಜಕಾರಣದಲ್ಲಿ ಸುಮಲತಾ ಅಂಬರೀಶ್ ಅವರದ್ದೇ ಸುದ್ದಿ...ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿ ಸುಮಲತಾ ಅಂಬರೀಶ್ ಅವರು ಜೆಡಿಎಸ್ ಭದ್ರಕೋಟೆಯಲ್ಲಿ ಹವಾ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ವಿಧಾನಸಭೆ ಚುನವಣೆಗೆ ಅನುಕೂಲವಾಗಲಿದೆ ಎಂದು ಬಿಜೆಪಿ ಸುಮಲತಾ ಅವರಿಗೆ ಗಾಳ ಹಾಕಿದೆ.

ಬಿಜೆಪಿ ಸೇರ್ಪಡೆ ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ್ರಾ ಸುಮಲತಾ ಅಂಬರೀಶ್..?

ಬಿಜೆಪಿ ನಾಯಕರು (BJP Leaders) ರೆಡ್​ ಕಾರ್ಪೆಟ್​ ಹಾಕಿ ಸಂಸದೆ ಸುಮಲತಾ (MP Sumalatha) ಅವರಿಗೆ ಸ್ವಾಗತ ಕೋರಿದ್ದಾರೆ. ಈಗಾಗಲೇ ಬಿಜೆಪಿ ಹಿರಿಯ ನಾಯಕರ ಮಾತುಕತೆಗಳು ಸಹ ಆಗಿವೆ ಎನ್ನುವ ಮಾಹಿತಿ ಇದ್ದು, ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗುವುದು ಪಕ್ಕಾ ಎನ್ನಲಾಗುತ್ತಿದೆ. ಇನ್ನು ಈ ಬಿಜೆಪಿ ಸೇರ್ಪಡೆಯಾಗುವ ಸುದ್ದಿಗೆ ಸ್ವತಃ ಸಂಸದೆ ಸುಮಲತಾ ಅಂಬರೀಶ್ ಅವರು ಸ್ಪಷ್ಟನೆ ಕೊಟ್ಟಿದ್ದು ಹೀಗೆ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more