ಬಿಜೆಪಿ ಸೇರ್ತಾರಾ ಮಂಡ್ಯ ಸಂಸದೆ? ಸುಮಲತಾ ಅಂಬರೀಶ್ ಫಸ್ಟ್‌ ರಿಯಾಕ್ಷನ್

ಬಿಜೆಪಿ ಸೇರ್ತಾರಾ ಮಂಡ್ಯ ಸಂಸದೆ? ಸುಮಲತಾ ಅಂಬರೀಶ್ ಫಸ್ಟ್‌ ರಿಯಾಕ್ಷನ್

Published : Apr 28, 2022, 06:34 PM IST

ಬಿಜೆಪಿ ನಾಯಕರು (BJP Leaders) ರೆಡ್​ ಕಾರ್ಪೆಟ್​ ಹಾಕಿ ಸಂಸದೆ ಸುಮಲತಾ (MP Sumalatha) ಅವರಿಗೆ ಸ್ವಾಗತ ಕೋರಿದ್ದಾರೆ. ಈಗಾಗಲೇ ಬಿಜೆಪಿ ಹಿರಿಯ ನಾಯಕರ ಮಾತುಕತೆಗಳು ಸಹ ಆಗಿವೆ ಎನ್ನುವ ಮಾಹಿತಿ ಇದ್ದು, ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗುವುದು ಪಕ್ಕಾ ಎನ್ನಲಾಗುತ್ತಿದೆ. ಇನ್ನು ಈ ಬಿಜೆಪಿ ಸೇರ್ಪಡೆಯಾಗುವ ಸುದ್ದಿಗೆ ಸ್ವತಃ ಸಂಸದೆ ಸುಮಲತಾ ಅಂಬರೀಶ್ ಅವರು ಸ್ಪಷ್ಟನೆ ಕೊಟ್ಟಿದ್ದು ಹೀಗೆ...

ಮಂಡ್ಯ (ಏ.28):  ಸದ್ಯ ರಾಜಕಾರಣದಲ್ಲಿ ಸುಮಲತಾ ಅಂಬರೀಶ್ ಅವರದ್ದೇ ಸುದ್ದಿ...ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿ ಸುಮಲತಾ ಅಂಬರೀಶ್ ಅವರು ಜೆಡಿಎಸ್ ಭದ್ರಕೋಟೆಯಲ್ಲಿ ಹವಾ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ವಿಧಾನಸಭೆ ಚುನವಣೆಗೆ ಅನುಕೂಲವಾಗಲಿದೆ ಎಂದು ಬಿಜೆಪಿ ಸುಮಲತಾ ಅವರಿಗೆ ಗಾಳ ಹಾಕಿದೆ.

ಬಿಜೆಪಿ ಸೇರ್ಪಡೆ ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ್ರಾ ಸುಮಲತಾ ಅಂಬರೀಶ್..?

ಬಿಜೆಪಿ ನಾಯಕರು (BJP Leaders) ರೆಡ್​ ಕಾರ್ಪೆಟ್​ ಹಾಕಿ ಸಂಸದೆ ಸುಮಲತಾ (MP Sumalatha) ಅವರಿಗೆ ಸ್ವಾಗತ ಕೋರಿದ್ದಾರೆ. ಈಗಾಗಲೇ ಬಿಜೆಪಿ ಹಿರಿಯ ನಾಯಕರ ಮಾತುಕತೆಗಳು ಸಹ ಆಗಿವೆ ಎನ್ನುವ ಮಾಹಿತಿ ಇದ್ದು, ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗುವುದು ಪಕ್ಕಾ ಎನ್ನಲಾಗುತ್ತಿದೆ. ಇನ್ನು ಈ ಬಿಜೆಪಿ ಸೇರ್ಪಡೆಯಾಗುವ ಸುದ್ದಿಗೆ ಸ್ವತಃ ಸಂಸದೆ ಸುಮಲತಾ ಅಂಬರೀಶ್ ಅವರು ಸ್ಪಷ್ಟನೆ ಕೊಟ್ಟಿದ್ದು ಹೀಗೆ...

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more