ಸುಮಲತಾ ಬಿಜೆಪಿ ಸೇರೋದು ಪಕ್ಕಾ?: ತೆರೆಮರೆಯಲ್ಲಿ ನಡೀತಿದೆ ಕಮಲ ಪಾಳಯ ಸೇರೋ ಪ್ಲಾನ್..!

ಸುಮಲತಾ ಬಿಜೆಪಿ ಸೇರೋದು ಪಕ್ಕಾ?: ತೆರೆಮರೆಯಲ್ಲಿ ನಡೀತಿದೆ ಕಮಲ ಪಾಳಯ ಸೇರೋ ಪ್ಲಾನ್..!

Published : Aug 19, 2022, 09:58 AM IST

ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ. ಇಂಡುವಾಳು ಸಚ್ಚಿದಾನಂದ ಹೇಳಿಕೆಯಂತೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ

ಮಂಡ್ಯ(ಆ.19): ಮಂಡ್ಯದಲ್ಲಿ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ. ಸಂಸದೆ ಸುಮಲತಾ ಅಂಬರೀಶ್‌ ಬಿಜೆಪಿ ಸೇರುತ್ತಾರೆ ಅಂತ ಹೇಳಲಾಗುತ್ತಿದೆ. ಸುಮಲತಾ ಅವರು ತೆರೆಮರೆಯಲ್ಲಿ ಬಿಜೆಪಿ ಸೇರ್ಪಡೆ ಕುರಿತು ಪ್ಲಾನ್‌ ಮಾಡಿದ್ದಾರೆ. ಬಿಜೆಪಿ ಸೇರ್ಪಡೆಯಾಗುತ್ತೇನೆ ಅಂತ ಸುಮಲತಾ ಅವರ ಆಪ್ತ ಇಂಡುವಾಳು ಸಚ್ಚಿದಾನಂದ ಹೇಳಿದ್ದಾರೆ. ಇಂಡುವಾಳು ಸಚ್ಚಿದಾನಂದ ಹೇಳಿಕೆಯಂತೆ ಸುಮಲತಾ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್‌ನಲ್ಲಿ ರಾಷ್ಟ್ರನಾಯಕ ಸಮ್ಮುಖದಲ್ಲಿ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಅಂತ ಹೇಳಲಾಗುತ್ತಿದೆ.  

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ: 10 ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more