ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಅಂಬರೀಶ್?

ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಅಂಬರೀಶ್?

Published : Apr 25, 2022, 04:53 PM IST

ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಬಿಜೆಪಿಗೆ ನೆಲೆಯೆ ಇರಲಿಲ್ಲ. ಆದ್ರೆ,  ಕಳೆದ ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಮಲ ಅರಳಿಸೋ ಮೂಲಕ ಸಕ್ಕರೆ ನಾಡಲ್ಲಿ ಬಿಜೆಪಿ ಖಾತೆ ತೆರೆದಿದೆ. ಇದೀಗ ಮಂಡ್ಯದಲ್ಲಿ ಮತ್ತಷ್ಟು ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಕೇಸರಿ ನಾಯಕರು ಭರ್ಜರಿ ಪ್ಲಾನ್​ ಮಾಡಿ ಅಖಾಡಕ್ಕಿಳಿದಿದ್ದಾರೆ.

ಬೆಂಗಳೂರು/ಮಂಡ್ಯ, (ಏ.25): ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಬಿಜೆಪಿಗೆ ನೆಲೆಯೆ ಇರಲಿಲ್ಲ. ಆದ್ರೆ,  ಕಳೆದ ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಮಲ ಅರಳಿಸೋ ಮೂಲಕ ಸಕ್ಕರೆ ನಾಡಲ್ಲಿ ಬಿಜೆಪಿ ಖಾತೆ ತೆರೆದಿದೆ. ಇದೀಗ ಮಂಡ್ಯದಲ್ಲಿ ಮತ್ತಷ್ಟು ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಕೇಸರಿ ನಾಯಕರು ಭರ್ಜರಿ ಪ್ಲಾನ್​ ಮಾಡಿ ಅಖಾಡಕ್ಕಿಳಿದಿದ್ದಾರೆ.

Mandya Politics: ಬೆಂಬಲಿಗರ ಮೂಲಕ ಬಿಜೆಪಿ ಸೇರ್ಪಡೆ ಸುಳಿವು ನೀಡಿದ್ರಾ ಸುಮಲತಾ?

ಈ ಹಿನ್ನೆಲೆಯಲ್ಲಿ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿಗೆ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆದಿದ್ದು, ಈಗಾಗಲೇ ಮಾತುಕತೆಗಳು ಸಹ ಆಗಿವೆ ಎನ್ನುವ ಮಾಹಿತಿ ಎಂದು ತಿಳಿದುಬಂದಿದೆ. ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರಿಗೆ ಬಿಜೆಪಿ ಬಹಿರಂಗ ಬೆಂಬಲ ಘೋಷಿಸಿತ್ತು. ಅದರ ಆಧಾರದ ಮೇಲೆ ಸುಮಲತಾ ಅವರನ್ನ ಸೆಳೆದ ಅವರ ಮೂಲಕ ಮಂಡ್ಯದಲ್ಲಿ ಕಮಲ ಅರಳಿಸುವ ಪ್ಲಾನ್ ನಡೆದಿದೆ. ಅಮಿತ್ ಶಾ ಅಧಿಕೃತ ಎಂಟ್ರಿ ಬಳಿಕ ಎಲ್ಲಾ ಪ್ಲಾನ್ ರಿವೀಲ್ ಆಗಲಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more