ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಅಂಬರೀಶ್?

ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಅಂಬರೀಶ್?

Published : Apr 25, 2022, 04:53 PM IST

ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಬಿಜೆಪಿಗೆ ನೆಲೆಯೆ ಇರಲಿಲ್ಲ. ಆದ್ರೆ,  ಕಳೆದ ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಮಲ ಅರಳಿಸೋ ಮೂಲಕ ಸಕ್ಕರೆ ನಾಡಲ್ಲಿ ಬಿಜೆಪಿ ಖಾತೆ ತೆರೆದಿದೆ. ಇದೀಗ ಮಂಡ್ಯದಲ್ಲಿ ಮತ್ತಷ್ಟು ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಕೇಸರಿ ನಾಯಕರು ಭರ್ಜರಿ ಪ್ಲಾನ್​ ಮಾಡಿ ಅಖಾಡಕ್ಕಿಳಿದಿದ್ದಾರೆ.

ಬೆಂಗಳೂರು/ಮಂಡ್ಯ, (ಏ.25): ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಬಿಜೆಪಿಗೆ ನೆಲೆಯೆ ಇರಲಿಲ್ಲ. ಆದ್ರೆ,  ಕಳೆದ ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಮಲ ಅರಳಿಸೋ ಮೂಲಕ ಸಕ್ಕರೆ ನಾಡಲ್ಲಿ ಬಿಜೆಪಿ ಖಾತೆ ತೆರೆದಿದೆ. ಇದೀಗ ಮಂಡ್ಯದಲ್ಲಿ ಮತ್ತಷ್ಟು ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಕೇಸರಿ ನಾಯಕರು ಭರ್ಜರಿ ಪ್ಲಾನ್​ ಮಾಡಿ ಅಖಾಡಕ್ಕಿಳಿದಿದ್ದಾರೆ.

Mandya Politics: ಬೆಂಬಲಿಗರ ಮೂಲಕ ಬಿಜೆಪಿ ಸೇರ್ಪಡೆ ಸುಳಿವು ನೀಡಿದ್ರಾ ಸುಮಲತಾ?

ಈ ಹಿನ್ನೆಲೆಯಲ್ಲಿ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿಗೆ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆದಿದ್ದು, ಈಗಾಗಲೇ ಮಾತುಕತೆಗಳು ಸಹ ಆಗಿವೆ ಎನ್ನುವ ಮಾಹಿತಿ ಎಂದು ತಿಳಿದುಬಂದಿದೆ. ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರಿಗೆ ಬಿಜೆಪಿ ಬಹಿರಂಗ ಬೆಂಬಲ ಘೋಷಿಸಿತ್ತು. ಅದರ ಆಧಾರದ ಮೇಲೆ ಸುಮಲತಾ ಅವರನ್ನ ಸೆಳೆದ ಅವರ ಮೂಲಕ ಮಂಡ್ಯದಲ್ಲಿ ಕಮಲ ಅರಳಿಸುವ ಪ್ಲಾನ್ ನಡೆದಿದೆ. ಅಮಿತ್ ಶಾ ಅಧಿಕೃತ ಎಂಟ್ರಿ ಬಳಿಕ ಎಲ್ಲಾ ಪ್ಲಾನ್ ರಿವೀಲ್ ಆಗಲಿದೆ. 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more