ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಅಂಬರೀಶ್?

ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ತಾರಾ ಸಂಸದೆ ಸುಮಲತಾ ಅಂಬರೀಶ್?

Published : Apr 25, 2022, 04:53 PM IST

ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಬಿಜೆಪಿಗೆ ನೆಲೆಯೆ ಇರಲಿಲ್ಲ. ಆದ್ರೆ,  ಕಳೆದ ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಮಲ ಅರಳಿಸೋ ಮೂಲಕ ಸಕ್ಕರೆ ನಾಡಲ್ಲಿ ಬಿಜೆಪಿ ಖಾತೆ ತೆರೆದಿದೆ. ಇದೀಗ ಮಂಡ್ಯದಲ್ಲಿ ಮತ್ತಷ್ಟು ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಕೇಸರಿ ನಾಯಕರು ಭರ್ಜರಿ ಪ್ಲಾನ್​ ಮಾಡಿ ಅಖಾಡಕ್ಕಿಳಿದಿದ್ದಾರೆ.

ಬೆಂಗಳೂರು/ಮಂಡ್ಯ, (ಏ.25): ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಬಿಜೆಪಿಗೆ ನೆಲೆಯೆ ಇರಲಿಲ್ಲ. ಆದ್ರೆ,  ಕಳೆದ ಕೆ.ಆರ್.ಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಕಮಲ ಅರಳಿಸೋ ಮೂಲಕ ಸಕ್ಕರೆ ನಾಡಲ್ಲಿ ಬಿಜೆಪಿ ಖಾತೆ ತೆರೆದಿದೆ. ಇದೀಗ ಮಂಡ್ಯದಲ್ಲಿ ಮತ್ತಷ್ಟು ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಕೇಸರಿ ನಾಯಕರು ಭರ್ಜರಿ ಪ್ಲಾನ್​ ಮಾಡಿ ಅಖಾಡಕ್ಕಿಳಿದಿದ್ದಾರೆ.

Mandya Politics: ಬೆಂಬಲಿಗರ ಮೂಲಕ ಬಿಜೆಪಿ ಸೇರ್ಪಡೆ ಸುಳಿವು ನೀಡಿದ್ರಾ ಸುಮಲತಾ?

ಈ ಹಿನ್ನೆಲೆಯಲ್ಲಿ ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿಗೆ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆದಿದ್ದು, ಈಗಾಗಲೇ ಮಾತುಕತೆಗಳು ಸಹ ಆಗಿವೆ ಎನ್ನುವ ಮಾಹಿತಿ ಎಂದು ತಿಳಿದುಬಂದಿದೆ. ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರಿಗೆ ಬಿಜೆಪಿ ಬಹಿರಂಗ ಬೆಂಬಲ ಘೋಷಿಸಿತ್ತು. ಅದರ ಆಧಾರದ ಮೇಲೆ ಸುಮಲತಾ ಅವರನ್ನ ಸೆಳೆದ ಅವರ ಮೂಲಕ ಮಂಡ್ಯದಲ್ಲಿ ಕಮಲ ಅರಳಿಸುವ ಪ್ಲಾನ್ ನಡೆದಿದೆ. ಅಮಿತ್ ಶಾ ಅಧಿಕೃತ ಎಂಟ್ರಿ ಬಳಿಕ ಎಲ್ಲಾ ಪ್ಲಾನ್ ರಿವೀಲ್ ಆಗಲಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more