ಸುಮಲತಾ ಅಂಬರೀಶ್ ರಾಜ್ಯ ರಾಜಕಾರಣಕ್ಕೆ ಮರಳುತ್ತಾರಾ? ಅವರೇ ಕೊಟ್ರು ಸ್ಪಷ್ಟನೆ

ಸುಮಲತಾ ಅಂಬರೀಶ್ ರಾಜ್ಯ ರಾಜಕಾರಣಕ್ಕೆ ಮರಳುತ್ತಾರಾ? ಅವರೇ ಕೊಟ್ರು ಸ್ಪಷ್ಟನೆ

Published : Mar 08, 2022, 07:30 PM IST

ಸುಮಲತಾ ಅಂಬರೀಶ್ ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎಂಬ ವಿಚಾರ ಇದೀಗ ಭಾರೀ ಚರ್ಚೆಯಾಗುತ್ತಿದೆ. ಈ ಸಂಬಂಧ ಸ್ವತಃ ಸುಮಲತಾ ಅವರೇ ಇದೀಗ ಪ್ರತಿಕ್ರಿಯಿಸಿ ಸ್ಪಷ್ಟನೆ ಕೊಟ್ಟಿದ್ದಾರೆ.

 ಮಂಡ್ಯ, (ಮಾ.08): ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿ ದೇಶದೆಲ್ಲೆಡೆ ಸುದ್ದಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಇದೀಗ ಮತ್ತೆ ರಾಜ್ಯ ರಾಜಕಾರಣದ ವಿಚಾರವಾಗಿ ಸುದ್ದಿಯಾಗಿದೆ.

ಹೌದು..ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ರಾಷ್ಟ್ರ ರಾಜಕಾರಣ ಬಿಟ್ಟು ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅಂದ್ರೆ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡ್ತಾರೆ ಎನ್ನುವ ಮಾತುಗಳು ಹರಿದಾಡುತ್ತಿವೆ.

Mandya Rain Effect: ಶೀಘ್ರ ಸರ್ಕಾರದಿಂದ ಪರಿಹಾರ ಬಿಡುಗಡೆ ಭರವಸೆ ನೀಡಿದ ಸಂಸದೆ ಸುಮಲತಾ

 ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎಂಬ ವಿಚಾರ ಇದೀಗ ಭಾರೀ ಚರ್ಚೆಯಾಗುತ್ತಿದೆ. ಈ ಸಂಬಂಧ ಸ್ವತಃ ಸುಮಲತಾ ಅವರೇ ಇದೀಗ ಪ್ರತಿಕ್ರಿಯಿಸಿ ಸ್ಪಷ್ಟನೆ ಕೊಟ್ಟಿದ್ದಾರೆ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more