ಸುಮಲತಾ ಅಂಬರೀಶ್ ರಾಜ್ಯ ರಾಜಕಾರಣಕ್ಕೆ ಮರಳುತ್ತಾರಾ? ಅವರೇ ಕೊಟ್ರು ಸ್ಪಷ್ಟನೆ

ಸುಮಲತಾ ಅಂಬರೀಶ್ ರಾಜ್ಯ ರಾಜಕಾರಣಕ್ಕೆ ಮರಳುತ್ತಾರಾ? ಅವರೇ ಕೊಟ್ರು ಸ್ಪಷ್ಟನೆ

Published : Mar 08, 2022, 07:30 PM IST

ಸುಮಲತಾ ಅಂಬರೀಶ್ ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎಂಬ ವಿಚಾರ ಇದೀಗ ಭಾರೀ ಚರ್ಚೆಯಾಗುತ್ತಿದೆ. ಈ ಸಂಬಂಧ ಸ್ವತಃ ಸುಮಲತಾ ಅವರೇ ಇದೀಗ ಪ್ರತಿಕ್ರಿಯಿಸಿ ಸ್ಪಷ್ಟನೆ ಕೊಟ್ಟಿದ್ದಾರೆ.

 ಮಂಡ್ಯ, (ಮಾ.08): ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿ ದೇಶದೆಲ್ಲೆಡೆ ಸುದ್ದಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಇದೀಗ ಮತ್ತೆ ರಾಜ್ಯ ರಾಜಕಾರಣದ ವಿಚಾರವಾಗಿ ಸುದ್ದಿಯಾಗಿದೆ.

ಹೌದು..ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ರಾಷ್ಟ್ರ ರಾಜಕಾರಣ ಬಿಟ್ಟು ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಅಂದ್ರೆ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡ್ತಾರೆ ಎನ್ನುವ ಮಾತುಗಳು ಹರಿದಾಡುತ್ತಿವೆ.

Mandya Rain Effect: ಶೀಘ್ರ ಸರ್ಕಾರದಿಂದ ಪರಿಹಾರ ಬಿಡುಗಡೆ ಭರವಸೆ ನೀಡಿದ ಸಂಸದೆ ಸುಮಲತಾ

 ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎಂಬ ವಿಚಾರ ಇದೀಗ ಭಾರೀ ಚರ್ಚೆಯಾಗುತ್ತಿದೆ. ಈ ಸಂಬಂಧ ಸ್ವತಃ ಸುಮಲತಾ ಅವರೇ ಇದೀಗ ಪ್ರತಿಕ್ರಿಯಿಸಿ ಸ್ಪಷ್ಟನೆ ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more