Party Rounds: ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಮಾತ್ರ, ಸೇರ್ಪಡೆ ಯಾಕಿಲ್ಲ?

Party Rounds: ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಮಾತ್ರ, ಸೇರ್ಪಡೆ ಯಾಕಿಲ್ಲ?

Published : Mar 10, 2023, 08:14 PM IST

ಬಿಜೆಪಿ ಸೇರ್ಪಡೆ ಇಲ್ಲ, ಬರೀ ಬೆಂಬಲ ಅಂತ ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸುಮಲತಾ ಹೊಸಹೆಜ್ಜೆಯನ್ನಟ್ಟ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌. 

ಮಂಡ್ಯ(ಮಾ.10): ರಾಜ್ಯ ರಾಜಕಾರಣದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಜಾಣ ನಡೆ ಇಟ್ಟಿದ್ದಾರೆ.. ಹೌದು, ಪಕ್ಷಕ್ಕೆ ಸೇರೋದಕ್ಕೆ ಟೆಕ್ನಿಕಲ್‌ ರೀಸನ್‌ ಇದೆ ಅಂತ ಹೇಳುವ ಮೂಲಕ ಬಿಜೆಪಿ ಬರೀ ಬೆಂಬಲ ಸೂಚಿಸಿದ್ದಾರೆ. ಬಿಜೆಪಿ ಸೇರ್ಪಡೆ ಇಲ್ಲ, ಬರೀ ಬೆಂಬಲ ಅಂತ ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸುಮಲತಾ ಹೊಸಹೆಜ್ಜೆಯನ್ನಟ್ಟಿದ್ದಾರೆ. ಇದೇ ವೇಳೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್‌ ಕುಟುಂಬ ರಾಜಕರಾಣ ಎನ್ನುತ್ತಲೇ ಜೆಡಿಎಸ್‌ ವಿರುದ್ಧ ಕಿಡಿ ಕಾರಿ, ಪ್ರಧಾನಿ ಮೋದಿಗೆ ಬಹುಪರಾಕ್‌ ಎಂದಿದ್ದಾರೆ. ನನ್ನ ಪುತ್ರ ಅಭಿಶೇಕ್‌ ಅಂಬರೀಶ್‌ ರಾಜಕಾರಣಕ್ಕೆ ಬರಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.

ಮರಳುತ್ತಿದೆಯಾ ನೆಹರೂ ಕಾಲದ ಮೈಂಡ್ ಸೆಟ್? ಭಾರತ ತೆಗಳಿ ಸೊರೊಸ್ ಮಾತಿಗೆ ತುಪ್ಪ ಸುರಿದ ರಾಹುಲ್!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more