Party Rounds: ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಮಾತ್ರ, ಸೇರ್ಪಡೆ ಯಾಕಿಲ್ಲ?

Party Rounds: ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಮಾತ್ರ, ಸೇರ್ಪಡೆ ಯಾಕಿಲ್ಲ?

Published : Mar 10, 2023, 08:14 PM IST

ಬಿಜೆಪಿ ಸೇರ್ಪಡೆ ಇಲ್ಲ, ಬರೀ ಬೆಂಬಲ ಅಂತ ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸುಮಲತಾ ಹೊಸಹೆಜ್ಜೆಯನ್ನಟ್ಟ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌. 

ಮಂಡ್ಯ(ಮಾ.10): ರಾಜ್ಯ ರಾಜಕಾರಣದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಜಾಣ ನಡೆ ಇಟ್ಟಿದ್ದಾರೆ.. ಹೌದು, ಪಕ್ಷಕ್ಕೆ ಸೇರೋದಕ್ಕೆ ಟೆಕ್ನಿಕಲ್‌ ರೀಸನ್‌ ಇದೆ ಅಂತ ಹೇಳುವ ಮೂಲಕ ಬಿಜೆಪಿ ಬರೀ ಬೆಂಬಲ ಸೂಚಿಸಿದ್ದಾರೆ. ಬಿಜೆಪಿ ಸೇರ್ಪಡೆ ಇಲ್ಲ, ಬರೀ ಬೆಂಬಲ ಅಂತ ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸುಮಲತಾ ಹೊಸಹೆಜ್ಜೆಯನ್ನಟ್ಟಿದ್ದಾರೆ. ಇದೇ ವೇಳೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್‌ ಕುಟುಂಬ ರಾಜಕರಾಣ ಎನ್ನುತ್ತಲೇ ಜೆಡಿಎಸ್‌ ವಿರುದ್ಧ ಕಿಡಿ ಕಾರಿ, ಪ್ರಧಾನಿ ಮೋದಿಗೆ ಬಹುಪರಾಕ್‌ ಎಂದಿದ್ದಾರೆ. ನನ್ನ ಪುತ್ರ ಅಭಿಶೇಕ್‌ ಅಂಬರೀಶ್‌ ರಾಜಕಾರಣಕ್ಕೆ ಬರಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.

ಮರಳುತ್ತಿದೆಯಾ ನೆಹರೂ ಕಾಲದ ಮೈಂಡ್ ಸೆಟ್? ಭಾರತ ತೆಗಳಿ ಸೊರೊಸ್ ಮಾತಿಗೆ ತುಪ್ಪ ಸುರಿದ ರಾಹುಲ್!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more