KR ಪೇಟೆ ಉಪಸಮರ: ತಮ್ಮದೇ ತಂತ್ರ ರೂಪಿಸಿದ ಸುಮಲತಾ ಚಿತ್ತ ಎತ್ತ..?

KR ಪೇಟೆ ಉಪಸಮರ: ತಮ್ಮದೇ ತಂತ್ರ ರೂಪಿಸಿದ ಸುಮಲತಾ ಚಿತ್ತ ಎತ್ತ..?

Published : Nov 02, 2019, 03:30 PM IST

ಕಾಂಗ್ರೆಸ್-ಜೆಡಿಎಸ್ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಇತ್ತ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಮಂಡ್ಯದ ಕೆ.ಆರ್.ಪೇಟೆ  ಜೆಡಿಎಸ್​ ಅನರ್ಹ ಶಾಸಕ ನಾರಾಯಣಗೌಡರಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ಇದೇ ಡಿ.5ಕ್ಕೆ ಮತದಾನ ನಡೆಯಲಿದೆ. ಆದ್ರೆ, ಈ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಬೆಂಬಲ ಯಾರಿಗೆ ಎಂಬುದೇ ಈಗ ರಾಜ್ಯ ರಾಜಕಾರಣದಲ್ಲಿ ಬಿಸಿ ಬಿಸಿ ಚರ್ಚೆಯಾಗಿದೆ.

ಮಂಡ್ಯ, (ನ.2): ಕಾಂಗ್ರೆಸ್-ಜೆಡಿಎಸ್ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಇತ್ತ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಮಂಡ್ಯದ ಕೆ.ಆರ್.ಪೇಟೆ  ಜೆಡಿಎಸ್​ ಅನರ್ಹ ಶಾಸಕ ನಾರಾಯಣಗೌಡರಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ಇದೇ ಡಿ.5ಕ್ಕೆ ಮತದಾನ ನಡೆಯಲಿದೆ. ಆದ್ರೆ, ಈ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಬೆಂಬಲ ಯಾರಿಗೆ ಎಂಬುದೇ ಈಗ ರಾಜ್ಯ ರಾಜಕಾರಣದಲ್ಲಿ ಬಿಸಿ ಬಿಸಿ ಚರ್ಚೆಯಾಗಿದೆ. 

ಇದರ ಮಧ್ಯೆ ಸದ್ಯಕ್ಕೆ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದು, ಅಡ್ಡ ಗೋಡೆ ಮೇಲೆ ದ್ವೀಪ ಇಟ್ಟಂತೆ ಮಾತಮಾಡಿದ್ದಾರೆ. ಹಾಗಾದ್ರೆ ಸುಮಲತಾ ಅಂಬರೀಶ್ ಯಾರಿಗೆ ಬೆಂಬಲ ಎನ್ನುವುದಕ್ಕೆ ಏನೆಲ್ಲ ಮಾತಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!