KR ಪೇಟೆ ಉಪಸಮರ: ತಮ್ಮದೇ ತಂತ್ರ ರೂಪಿಸಿದ ಸುಮಲತಾ ಚಿತ್ತ ಎತ್ತ..?

KR ಪೇಟೆ ಉಪಸಮರ: ತಮ್ಮದೇ ತಂತ್ರ ರೂಪಿಸಿದ ಸುಮಲತಾ ಚಿತ್ತ ಎತ್ತ..?

Published : Nov 02, 2019, 03:30 PM IST

ಕಾಂಗ್ರೆಸ್-ಜೆಡಿಎಸ್ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಇತ್ತ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಮಂಡ್ಯದ ಕೆ.ಆರ್.ಪೇಟೆ  ಜೆಡಿಎಸ್​ ಅನರ್ಹ ಶಾಸಕ ನಾರಾಯಣಗೌಡರಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ಇದೇ ಡಿ.5ಕ್ಕೆ ಮತದಾನ ನಡೆಯಲಿದೆ. ಆದ್ರೆ, ಈ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಬೆಂಬಲ ಯಾರಿಗೆ ಎಂಬುದೇ ಈಗ ರಾಜ್ಯ ರಾಜಕಾರಣದಲ್ಲಿ ಬಿಸಿ ಬಿಸಿ ಚರ್ಚೆಯಾಗಿದೆ.

ಮಂಡ್ಯ, (ನ.2): ಕಾಂಗ್ರೆಸ್-ಜೆಡಿಎಸ್ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಉಪಚುನಾವಣೆ ಸಮೀಪಿಸುತ್ತಿದ್ದಂತೆಯೇ ಇತ್ತ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡೆ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಮಂಡ್ಯದ ಕೆ.ಆರ್.ಪೇಟೆ  ಜೆಡಿಎಸ್​ ಅನರ್ಹ ಶಾಸಕ ನಾರಾಯಣಗೌಡರಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ಇದೇ ಡಿ.5ಕ್ಕೆ ಮತದಾನ ನಡೆಯಲಿದೆ. ಆದ್ರೆ, ಈ ಕ್ಷೇತ್ರದಲ್ಲಿ ಸಂಸದೆ ಸುಮಲತಾ ಬೆಂಬಲ ಯಾರಿಗೆ ಎಂಬುದೇ ಈಗ ರಾಜ್ಯ ರಾಜಕಾರಣದಲ್ಲಿ ಬಿಸಿ ಬಿಸಿ ಚರ್ಚೆಯಾಗಿದೆ. 

ಇದರ ಮಧ್ಯೆ ಸದ್ಯಕ್ಕೆ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದು, ಅಡ್ಡ ಗೋಡೆ ಮೇಲೆ ದ್ವೀಪ ಇಟ್ಟಂತೆ ಮಾತಮಾಡಿದ್ದಾರೆ. ಹಾಗಾದ್ರೆ ಸುಮಲತಾ ಅಂಬರೀಶ್ ಯಾರಿಗೆ ಬೆಂಬಲ ಎನ್ನುವುದಕ್ಕೆ ಏನೆಲ್ಲ ಮಾತಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?