'ಸತ್ಯದ ಪರ ನಿಂತಾಗ ಶತ್ರುಗಳು ಹುಟ್ಟಿಕೊಳ್ತಾರೆ': ಸಂಸದ ಪ್ರತಾಪ್ ಸಿಂಹಗೆ ಸುಮಲತಾ ಟಾಂಗ್‌

'ಸತ್ಯದ ಪರ ನಿಂತಾಗ ಶತ್ರುಗಳು ಹುಟ್ಟಿಕೊಳ್ತಾರೆ': ಸಂಸದ ಪ್ರತಾಪ್ ಸಿಂಹಗೆ ಸುಮಲತಾ ಟಾಂಗ್‌

Suvarna News   | Asianet News
Published : Jul 10, 2021, 02:43 PM ISTUpdated : Jul 10, 2021, 02:53 PM IST

* ಕೆಲವರು ಮಹಿಳೆಯರು ಅಧಿಕಾರದಲ್ಲಿ ಇರೋದನ್ನ ಸಹಿಸಿಕೊಳ್ಳಲಾರರು
* ಪಾಪ ಸಂಸದರನ್ನ ವರ್ಗಾವಣೆ ಮಾಡೋದಕ್ಕೆ ಬರೋದಿಲ್ಲ 
* ನಿಷ್ಠಾವಂತರು ಅಧಿಕಾರಿಗಳನ್ನ ವರ್ಗಾವಣೆ ಮಾಡ್ತಾರೆ 
 

ಬೆಂಗಳೂರು(ಜು.10): ಸತ್ಯದ ಪರ ನಿಂತಾಗ ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿ ಇರೋದನ್ನ ಸಹಿಸಿಕೊಳ್ಳಲಾರರು. ಭಷ್ಟರು, ನಿಷ್ಠಾವಂತರು ಅಧಿಕಾರಿಗಳನ್ನ ವರ್ಗಾವಣೆ ಮಾಡುತ್ತಾರೆ.  ಒತ್ತಡ ಕಿರುಕುಳ ಕೊಡಬಲ್ಲರು, ಪಾಪ ಸಂಸದರನ್ನ ವರ್ಗಾವಣೆ ಮಾಡೋದಕ್ಕೆ ಬರೋದಿಲ್ಲ ಅಂತ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾತ್‌ ಸಿಂಹಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಕುಟುಕಿದ್ದಾರೆ.

ಎಚ್‌ಡಿಕೆ ಮನನೋಯಿಸುವ ಹೇಳಿಕೆ ಕೊಟ್ಟಿಲ್ಲ, ಕ್ಷಮೆ ಕೇಳಲ್ಲ : ರಾಕ್‌ಲೈನ್  

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!