'ಸತ್ಯದ ಪರ ನಿಂತಾಗ ಶತ್ರುಗಳು ಹುಟ್ಟಿಕೊಳ್ತಾರೆ': ಸಂಸದ ಪ್ರತಾಪ್ ಸಿಂಹಗೆ ಸುಮಲತಾ ಟಾಂಗ್‌

'ಸತ್ಯದ ಪರ ನಿಂತಾಗ ಶತ್ರುಗಳು ಹುಟ್ಟಿಕೊಳ್ತಾರೆ': ಸಂಸದ ಪ್ರತಾಪ್ ಸಿಂಹಗೆ ಸುಮಲತಾ ಟಾಂಗ್‌

Suvarna News   | Asianet News
Published : Jul 10, 2021, 02:43 PM ISTUpdated : Jul 10, 2021, 02:53 PM IST

* ಕೆಲವರು ಮಹಿಳೆಯರು ಅಧಿಕಾರದಲ್ಲಿ ಇರೋದನ್ನ ಸಹಿಸಿಕೊಳ್ಳಲಾರರು
* ಪಾಪ ಸಂಸದರನ್ನ ವರ್ಗಾವಣೆ ಮಾಡೋದಕ್ಕೆ ಬರೋದಿಲ್ಲ 
* ನಿಷ್ಠಾವಂತರು ಅಧಿಕಾರಿಗಳನ್ನ ವರ್ಗಾವಣೆ ಮಾಡ್ತಾರೆ 
 

ಬೆಂಗಳೂರು(ಜು.10): ಸತ್ಯದ ಪರ ನಿಂತಾಗ ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿ ಇರೋದನ್ನ ಸಹಿಸಿಕೊಳ್ಳಲಾರರು. ಭಷ್ಟರು, ನಿಷ್ಠಾವಂತರು ಅಧಿಕಾರಿಗಳನ್ನ ವರ್ಗಾವಣೆ ಮಾಡುತ್ತಾರೆ.  ಒತ್ತಡ ಕಿರುಕುಳ ಕೊಡಬಲ್ಲರು, ಪಾಪ ಸಂಸದರನ್ನ ವರ್ಗಾವಣೆ ಮಾಡೋದಕ್ಕೆ ಬರೋದಿಲ್ಲ ಅಂತ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾತ್‌ ಸಿಂಹಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಕುಟುಕಿದ್ದಾರೆ.

ಎಚ್‌ಡಿಕೆ ಮನನೋಯಿಸುವ ಹೇಳಿಕೆ ಕೊಟ್ಟಿಲ್ಲ, ಕ್ಷಮೆ ಕೇಳಲ್ಲ : ರಾಕ್‌ಲೈನ್  

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?