'ಸತ್ಯದ ಪರ ನಿಂತಾಗ ಶತ್ರುಗಳು ಹುಟ್ಟಿಕೊಳ್ತಾರೆ': ಸಂಸದ ಪ್ರತಾಪ್ ಸಿಂಹಗೆ ಸುಮಲತಾ ಟಾಂಗ್‌

'ಸತ್ಯದ ಪರ ನಿಂತಾಗ ಶತ್ರುಗಳು ಹುಟ್ಟಿಕೊಳ್ತಾರೆ': ಸಂಸದ ಪ್ರತಾಪ್ ಸಿಂಹಗೆ ಸುಮಲತಾ ಟಾಂಗ್‌

Suvarna News   | Asianet News
Published : Jul 10, 2021, 02:43 PM ISTUpdated : Jul 10, 2021, 02:53 PM IST

* ಕೆಲವರು ಮಹಿಳೆಯರು ಅಧಿಕಾರದಲ್ಲಿ ಇರೋದನ್ನ ಸಹಿಸಿಕೊಳ್ಳಲಾರರು
* ಪಾಪ ಸಂಸದರನ್ನ ವರ್ಗಾವಣೆ ಮಾಡೋದಕ್ಕೆ ಬರೋದಿಲ್ಲ 
* ನಿಷ್ಠಾವಂತರು ಅಧಿಕಾರಿಗಳನ್ನ ವರ್ಗಾವಣೆ ಮಾಡ್ತಾರೆ 
 

ಬೆಂಗಳೂರು(ಜು.10): ಸತ್ಯದ ಪರ ನಿಂತಾಗ ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಕೆಲವರು ಮಹಿಳೆಯರು ಅಧಿಕಾರದಲ್ಲಿ ಇರೋದನ್ನ ಸಹಿಸಿಕೊಳ್ಳಲಾರರು. ಭಷ್ಟರು, ನಿಷ್ಠಾವಂತರು ಅಧಿಕಾರಿಗಳನ್ನ ವರ್ಗಾವಣೆ ಮಾಡುತ್ತಾರೆ.  ಒತ್ತಡ ಕಿರುಕುಳ ಕೊಡಬಲ್ಲರು, ಪಾಪ ಸಂಸದರನ್ನ ವರ್ಗಾವಣೆ ಮಾಡೋದಕ್ಕೆ ಬರೋದಿಲ್ಲ ಅಂತ ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾತ್‌ ಸಿಂಹಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಕುಟುಕಿದ್ದಾರೆ.

ಎಚ್‌ಡಿಕೆ ಮನನೋಯಿಸುವ ಹೇಳಿಕೆ ಕೊಟ್ಟಿಲ್ಲ, ಕ್ಷಮೆ ಕೇಳಲ್ಲ : ರಾಕ್‌ಲೈನ್  

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?