ಸುಮಲತಾ ಚದುರಂಗ, ಜೆಡಿಎಸ್ ಶಾಸಕ ಬಿಟ್ಟಿಟ್ಟ ರಹಸ್ಯ!

ಸುಮಲತಾ ಚದುರಂಗ, ಜೆಡಿಎಸ್ ಶಾಸಕ ಬಿಟ್ಟಿಟ್ಟ ರಹಸ್ಯ!

Published : Mar 10, 2023, 04:17 PM IST

ಮಂಡ್ಯ ರಣರಂಗದಲ್ಲಿ ಕಾಂಗ್ರೆಸ್-ಜೆಡಿಎಸ್ಸನ್ನು ಎದುರಿಸಿ ನಿಲ್ಬೇಕು ಅಂದ್ರೆ ಬಿಜೆಪಿಗೆ ಸುಮಲತಾ ಅಂಬರೀಶ್ ಅನಿವಾರ್ಯ. ಹೀಗಾಗಿ ರೆಬೆಲ್ ಲೇಡಿಗೆ ಬಿಜೆಪಿ ರೆಡ್ ಕಾರ್ಪೆಟ್ ಹಾಕಿದೆ.

ಪ್ರಧಾನಿ ಮೋದಿಯವರ ಮಂಡ್ಯ ಎಂಟ್ರಿಗೂ ಮೊದಲೇ ಕಮಲ ಹಿಡೀತಾರಾ ರೆಬೆಲ್ ಲೇಡಿ..? ಮತ್ತೊಂದು ರಾಜಕೀಯ ಕ್ರಾಂತಿಗೆ ರೆಡಿಯಾದ್ರಾ ಮಂಡ್ಯ ಗೆದ್ದು ಇಂಡಿಯಾ ತಿರುಗಿ ನೋಡುವಂತೆ ಮಾಡಿದ್ದ ಗಟ್ಟಿಗಿತ್ತಿ..? ಮಂಡ್ಯ ರಣರಂಗದಲ್ಲಿ ಕಾಂಗ್ರೆಸ್-ಜೆಡಿಎಸ್ಸನ್ನು ಎದುರಿಸಿ ನಿಲ್ಬೇಕು ಅಂದ್ರೆ ಬಿಜೆಪಿಗೆ ಸುಮಲತಾ ಅಂಬರೀಶ್ ಅನಿವಾರ್ಯ. ಹೀಗಾಗಿ ರೆಬೆಲ್ ಲೇಡಿಗೆ ಬಿಜೆಪಿ ರೆಡ್ ಕಾರ್ಪೆಟ್ ಹಾಕಿ ಬರ ಮಾಡಿಕೊಂಡಿದೆ. ಸುಮಲತಾ ಅಂಬರೀಶ್ ಶುಕ್ರವಾರವೇ ಬಿಜೆಪಿ ಸೇರಲಿದ್ದಾರೆ ಅಂತ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ಹೇಳ್ತಿದ್ದಾರೆ. ಇದ್ರ ಬೆನ್ನಲ್ಲೇ ಸುಮಲತಾ ಶುಕ್ರವಾರವೇ ಸುದ್ದಿಗೋಷ್ಠಿಯೊಂದನ್ನು ಕರೆದು ಬಿಜೆಪಿಗೆ ಜೈ ಎಂದಿದ್ದಾರೆ. ಆದರೆ ಪಕ್ಷ ಸೇರ್ಪಡೆಯಾಗಿಲ್ಲ. ಬಿಜೆಪಿಗೆ ಸೇರದೆ ಕೇವಲ ನನ್ನ ಬೆಂಬಲ ಇದೆ ಎಂದು ಹೇಳಿದ್ದಾರೆ

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more