ಸುಮಲತಾ ಚದುರಂಗ, ಜೆಡಿಎಸ್ ಶಾಸಕ ಬಿಟ್ಟಿಟ್ಟ ರಹಸ್ಯ!

ಸುಮಲತಾ ಚದುರಂಗ, ಜೆಡಿಎಸ್ ಶಾಸಕ ಬಿಟ್ಟಿಟ್ಟ ರಹಸ್ಯ!

Published : Mar 10, 2023, 04:17 PM IST

ಮಂಡ್ಯ ರಣರಂಗದಲ್ಲಿ ಕಾಂಗ್ರೆಸ್-ಜೆಡಿಎಸ್ಸನ್ನು ಎದುರಿಸಿ ನಿಲ್ಬೇಕು ಅಂದ್ರೆ ಬಿಜೆಪಿಗೆ ಸುಮಲತಾ ಅಂಬರೀಶ್ ಅನಿವಾರ್ಯ. ಹೀಗಾಗಿ ರೆಬೆಲ್ ಲೇಡಿಗೆ ಬಿಜೆಪಿ ರೆಡ್ ಕಾರ್ಪೆಟ್ ಹಾಕಿದೆ.

ಪ್ರಧಾನಿ ಮೋದಿಯವರ ಮಂಡ್ಯ ಎಂಟ್ರಿಗೂ ಮೊದಲೇ ಕಮಲ ಹಿಡೀತಾರಾ ರೆಬೆಲ್ ಲೇಡಿ..? ಮತ್ತೊಂದು ರಾಜಕೀಯ ಕ್ರಾಂತಿಗೆ ರೆಡಿಯಾದ್ರಾ ಮಂಡ್ಯ ಗೆದ್ದು ಇಂಡಿಯಾ ತಿರುಗಿ ನೋಡುವಂತೆ ಮಾಡಿದ್ದ ಗಟ್ಟಿಗಿತ್ತಿ..? ಮಂಡ್ಯ ರಣರಂಗದಲ್ಲಿ ಕಾಂಗ್ರೆಸ್-ಜೆಡಿಎಸ್ಸನ್ನು ಎದುರಿಸಿ ನಿಲ್ಬೇಕು ಅಂದ್ರೆ ಬಿಜೆಪಿಗೆ ಸುಮಲತಾ ಅಂಬರೀಶ್ ಅನಿವಾರ್ಯ. ಹೀಗಾಗಿ ರೆಬೆಲ್ ಲೇಡಿಗೆ ಬಿಜೆಪಿ ರೆಡ್ ಕಾರ್ಪೆಟ್ ಹಾಕಿ ಬರ ಮಾಡಿಕೊಂಡಿದೆ. ಸುಮಲತಾ ಅಂಬರೀಶ್ ಶುಕ್ರವಾರವೇ ಬಿಜೆಪಿ ಸೇರಲಿದ್ದಾರೆ ಅಂತ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ಹೇಳ್ತಿದ್ದಾರೆ. ಇದ್ರ ಬೆನ್ನಲ್ಲೇ ಸುಮಲತಾ ಶುಕ್ರವಾರವೇ ಸುದ್ದಿಗೋಷ್ಠಿಯೊಂದನ್ನು ಕರೆದು ಬಿಜೆಪಿಗೆ ಜೈ ಎಂದಿದ್ದಾರೆ. ಆದರೆ ಪಕ್ಷ ಸೇರ್ಪಡೆಯಾಗಿಲ್ಲ. ಬಿಜೆಪಿಗೆ ಸೇರದೆ ಕೇವಲ ನನ್ನ ಬೆಂಬಲ ಇದೆ ಎಂದು ಹೇಳಿದ್ದಾರೆ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more