ಸುಮಲತಾ ಚದುರಂಗ, ಜೆಡಿಎಸ್ ಶಾಸಕ ಬಿಟ್ಟಿಟ್ಟ ರಹಸ್ಯ!

ಸುಮಲತಾ ಚದುರಂಗ, ಜೆಡಿಎಸ್ ಶಾಸಕ ಬಿಟ್ಟಿಟ್ಟ ರಹಸ್ಯ!

Published : Mar 10, 2023, 04:17 PM IST

ಮಂಡ್ಯ ರಣರಂಗದಲ್ಲಿ ಕಾಂಗ್ರೆಸ್-ಜೆಡಿಎಸ್ಸನ್ನು ಎದುರಿಸಿ ನಿಲ್ಬೇಕು ಅಂದ್ರೆ ಬಿಜೆಪಿಗೆ ಸುಮಲತಾ ಅಂಬರೀಶ್ ಅನಿವಾರ್ಯ. ಹೀಗಾಗಿ ರೆಬೆಲ್ ಲೇಡಿಗೆ ಬಿಜೆಪಿ ರೆಡ್ ಕಾರ್ಪೆಟ್ ಹಾಕಿದೆ.

ಪ್ರಧಾನಿ ಮೋದಿಯವರ ಮಂಡ್ಯ ಎಂಟ್ರಿಗೂ ಮೊದಲೇ ಕಮಲ ಹಿಡೀತಾರಾ ರೆಬೆಲ್ ಲೇಡಿ..? ಮತ್ತೊಂದು ರಾಜಕೀಯ ಕ್ರಾಂತಿಗೆ ರೆಡಿಯಾದ್ರಾ ಮಂಡ್ಯ ಗೆದ್ದು ಇಂಡಿಯಾ ತಿರುಗಿ ನೋಡುವಂತೆ ಮಾಡಿದ್ದ ಗಟ್ಟಿಗಿತ್ತಿ..? ಮಂಡ್ಯ ರಣರಂಗದಲ್ಲಿ ಕಾಂಗ್ರೆಸ್-ಜೆಡಿಎಸ್ಸನ್ನು ಎದುರಿಸಿ ನಿಲ್ಬೇಕು ಅಂದ್ರೆ ಬಿಜೆಪಿಗೆ ಸುಮಲತಾ ಅಂಬರೀಶ್ ಅನಿವಾರ್ಯ. ಹೀಗಾಗಿ ರೆಬೆಲ್ ಲೇಡಿಗೆ ಬಿಜೆಪಿ ರೆಡ್ ಕಾರ್ಪೆಟ್ ಹಾಕಿ ಬರ ಮಾಡಿಕೊಂಡಿದೆ. ಸುಮಲತಾ ಅಂಬರೀಶ್ ಶುಕ್ರವಾರವೇ ಬಿಜೆಪಿ ಸೇರಲಿದ್ದಾರೆ ಅಂತ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ಹೇಳ್ತಿದ್ದಾರೆ. ಇದ್ರ ಬೆನ್ನಲ್ಲೇ ಸುಮಲತಾ ಶುಕ್ರವಾರವೇ ಸುದ್ದಿಗೋಷ್ಠಿಯೊಂದನ್ನು ಕರೆದು ಬಿಜೆಪಿಗೆ ಜೈ ಎಂದಿದ್ದಾರೆ. ಆದರೆ ಪಕ್ಷ ಸೇರ್ಪಡೆಯಾಗಿಲ್ಲ. ಬಿಜೆಪಿಗೆ ಸೇರದೆ ಕೇವಲ ನನ್ನ ಬೆಂಬಲ ಇದೆ ಎಂದು ಹೇಳಿದ್ದಾರೆ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more