ಸುಮಲತಾ ಚದುರಂಗ, ಜೆಡಿಎಸ್ ಶಾಸಕ ಬಿಟ್ಟಿಟ್ಟ ರಹಸ್ಯ!

ಸುಮಲತಾ ಚದುರಂಗ, ಜೆಡಿಎಸ್ ಶಾಸಕ ಬಿಟ್ಟಿಟ್ಟ ರಹಸ್ಯ!

Published : Mar 10, 2023, 04:17 PM IST

ಮಂಡ್ಯ ರಣರಂಗದಲ್ಲಿ ಕಾಂಗ್ರೆಸ್-ಜೆಡಿಎಸ್ಸನ್ನು ಎದುರಿಸಿ ನಿಲ್ಬೇಕು ಅಂದ್ರೆ ಬಿಜೆಪಿಗೆ ಸುಮಲತಾ ಅಂಬರೀಶ್ ಅನಿವಾರ್ಯ. ಹೀಗಾಗಿ ರೆಬೆಲ್ ಲೇಡಿಗೆ ಬಿಜೆಪಿ ರೆಡ್ ಕಾರ್ಪೆಟ್ ಹಾಕಿದೆ.

ಪ್ರಧಾನಿ ಮೋದಿಯವರ ಮಂಡ್ಯ ಎಂಟ್ರಿಗೂ ಮೊದಲೇ ಕಮಲ ಹಿಡೀತಾರಾ ರೆಬೆಲ್ ಲೇಡಿ..? ಮತ್ತೊಂದು ರಾಜಕೀಯ ಕ್ರಾಂತಿಗೆ ರೆಡಿಯಾದ್ರಾ ಮಂಡ್ಯ ಗೆದ್ದು ಇಂಡಿಯಾ ತಿರುಗಿ ನೋಡುವಂತೆ ಮಾಡಿದ್ದ ಗಟ್ಟಿಗಿತ್ತಿ..? ಮಂಡ್ಯ ರಣರಂಗದಲ್ಲಿ ಕಾಂಗ್ರೆಸ್-ಜೆಡಿಎಸ್ಸನ್ನು ಎದುರಿಸಿ ನಿಲ್ಬೇಕು ಅಂದ್ರೆ ಬಿಜೆಪಿಗೆ ಸುಮಲತಾ ಅಂಬರೀಶ್ ಅನಿವಾರ್ಯ. ಹೀಗಾಗಿ ರೆಬೆಲ್ ಲೇಡಿಗೆ ಬಿಜೆಪಿ ರೆಡ್ ಕಾರ್ಪೆಟ್ ಹಾಕಿ ಬರ ಮಾಡಿಕೊಂಡಿದೆ. ಸುಮಲತಾ ಅಂಬರೀಶ್ ಶುಕ್ರವಾರವೇ ಬಿಜೆಪಿ ಸೇರಲಿದ್ದಾರೆ ಅಂತ ಜೆಡಿಎಸ್ ಶಾಸಕ ಸಿ.ಎಸ್ ಪುಟ್ಟರಾಜು ಹೇಳ್ತಿದ್ದಾರೆ. ಇದ್ರ ಬೆನ್ನಲ್ಲೇ ಸುಮಲತಾ ಶುಕ್ರವಾರವೇ ಸುದ್ದಿಗೋಷ್ಠಿಯೊಂದನ್ನು ಕರೆದು ಬಿಜೆಪಿಗೆ ಜೈ ಎಂದಿದ್ದಾರೆ. ಆದರೆ ಪಕ್ಷ ಸೇರ್ಪಡೆಯಾಗಿಲ್ಲ. ಬಿಜೆಪಿಗೆ ಸೇರದೆ ಕೇವಲ ನನ್ನ ಬೆಂಬಲ ಇದೆ ಎಂದು ಹೇಳಿದ್ದಾರೆ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more