ಮಂಡ್ಯ ನಗರಸಭೆ ಅಧ್ಯಕ್ಷರ ಮೆರವಣಿಗೆ ಕಂಡು ಕರೋನಾವೇ ಓಡಿಹೋಯ್ತು!

ಮಂಡ್ಯ ನಗರಸಭೆ ಅಧ್ಯಕ್ಷರ ಮೆರವಣಿಗೆ ಕಂಡು ಕರೋನಾವೇ ಓಡಿಹೋಯ್ತು!

Published : Nov 02, 2020, 07:30 PM ISTUpdated : Nov 02, 2020, 07:32 PM IST

ಮಂಡ್ಯ ನಗರಸಭೆ ಅಧ್ಯಕ್ಷರ ಮೆರವಣಿಗೆ ಕಂಡು ಕರೋನಾವೇ ಮಂಗಮಾಯ!/ ಸಾಮಾಜಿಕ ಅಂತರ, ಮಾಸ್ಕ್ ಕೇಳಲೇಬೇಡಿ/ ಮಂಡ್ಯದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ

ಮಂಡ್ಯ(ನ. 02)  ನಗರಸಭೆ ಅಧ್ಯಕ್ಷರ ಮೆರವಣಿಗೆಯಲ್ಲಿ  ಸಾಮಾಜಿಕ ಅಂತರ, ಮಾಸ್ಕ್ ಕೇಳಲೇಬೇಡಿ. ನೂತನ ಅಧ್ಯಕ್ಷರ ದರ್ಬಾರ್ ನೋಡಿಯೂ ಪೊಲೀಸರು ಮೌನವಾಗಿದ್ದಾರೆ.

ಶಾಲೆಗಳ ಆರಂಭದ ಕತೆ ಏನಾಯಿತು? ಡಿಸೆಂಬರ್ ಗೆ ಸ್ಟಾರ್ಟ್!

ನೂತನ ಅಧ್ಯಕ್ಷರ ಮೆರವಣಿಗೆಯಲ್ಲಿ ಬೆಂಬಲಿಗರು ದರ್ಬಾರ್ ನಡೆಸಿದ್ದಾರೆ. ಕೊರೋನಾ ಬಗ್ಗೆ ಇಷ್ಟೊಂದು ಜಾಗೃತಿ ಮೂಡಿಸಿದರೂ ಯಾರೂ ತಲೆ ಕೆಡಿಸಿಕೊಂಡಿಲ್ಲ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!