ಮಂಡ್ಯ ನಗರಸಭೆ ಅಧ್ಯಕ್ಷರ ಮೆರವಣಿಗೆ ಕಂಡು ಕರೋನಾವೇ ಓಡಿಹೋಯ್ತು!

ಮಂಡ್ಯ ನಗರಸಭೆ ಅಧ್ಯಕ್ಷರ ಮೆರವಣಿಗೆ ಕಂಡು ಕರೋನಾವೇ ಓಡಿಹೋಯ್ತು!

Published : Nov 02, 2020, 07:30 PM ISTUpdated : Nov 02, 2020, 07:32 PM IST

ಮಂಡ್ಯ ನಗರಸಭೆ ಅಧ್ಯಕ್ಷರ ಮೆರವಣಿಗೆ ಕಂಡು ಕರೋನಾವೇ ಮಂಗಮಾಯ!/ ಸಾಮಾಜಿಕ ಅಂತರ, ಮಾಸ್ಕ್ ಕೇಳಲೇಬೇಡಿ/ ಮಂಡ್ಯದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ

ಮಂಡ್ಯ(ನ. 02)  ನಗರಸಭೆ ಅಧ್ಯಕ್ಷರ ಮೆರವಣಿಗೆಯಲ್ಲಿ  ಸಾಮಾಜಿಕ ಅಂತರ, ಮಾಸ್ಕ್ ಕೇಳಲೇಬೇಡಿ. ನೂತನ ಅಧ್ಯಕ್ಷರ ದರ್ಬಾರ್ ನೋಡಿಯೂ ಪೊಲೀಸರು ಮೌನವಾಗಿದ್ದಾರೆ.

ಶಾಲೆಗಳ ಆರಂಭದ ಕತೆ ಏನಾಯಿತು? ಡಿಸೆಂಬರ್ ಗೆ ಸ್ಟಾರ್ಟ್!

ನೂತನ ಅಧ್ಯಕ್ಷರ ಮೆರವಣಿಗೆಯಲ್ಲಿ ಬೆಂಬಲಿಗರು ದರ್ಬಾರ್ ನಡೆಸಿದ್ದಾರೆ. ಕೊರೋನಾ ಬಗ್ಗೆ ಇಷ್ಟೊಂದು ಜಾಗೃತಿ ಮೂಡಿಸಿದರೂ ಯಾರೂ ತಲೆ ಕೆಡಿಸಿಕೊಂಡಿಲ್ಲ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!