Sumalatha:ಬಿಜೆಪಿ ಬೆಂಬಲಿಸಿ ಅಡಕತ್ತರಿಯಲ್ಲಿ ಸಿಲುಕಿದ್ರಾ ರೆಬೆಲ್ ಲೇಡಿ‌!?  ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರ ಸಾಧ್ಯತೆ ?

Sumalatha:ಬಿಜೆಪಿ ಬೆಂಬಲಿಸಿ ಅಡಕತ್ತರಿಯಲ್ಲಿ ಸಿಲುಕಿದ್ರಾ ರೆಬೆಲ್ ಲೇಡಿ‌!? ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರ ಸಾಧ್ಯತೆ ?

Published : Mar 18, 2024, 10:29 AM IST

ಮಂಡ್ಯ ಜೆಡಿಎಸ್ ಪಾಲಾದ್ರೆ ಹಾಲಿ ಸಂಸದೆ ಸುಮಲತಾ ನಡೆ..?
ತೀವ್ರ ಕುತೂಹಲ ಕೆರಳಿಸುತ್ತಿದೆ ರೆಬೆಲ್ ಲೇಡಿ ಮುಂದಿನ ಹೆಜ್ಜೆ?
ಮೊನ್ನೆವರೆಗೂ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾ..!

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ಗೆ ಬಹುತೇಕ ಫಿಕ್ಸ್ ಎನ್ನಲಾಗ್ತಿದೆ. ಬಿಜೆಪಿ(BJP) ವಿರುದ್ಧ ಸಂಸದೆ ಸುಮಲತಾ(MP Sumalatha) ತೀವ್ರ ಅಸಮಾಧಾನವನ್ನು ಹೊರಹಾಕಿದ್ದು, ಸುಮಲತಾ ಮನವೊಲಿಕೆಗೆ ಬಿಜೆಪಿ ಹೈಕಮಾಂಡ್ ಪ್ರಯತ್ನ ಮಾಡುತ್ತಿದೆ. ಮೈತ್ರಿ ಧರ್ಮ ಪಾಲಿಸಲು ಬಿಜೆಪಿ ಹೈಕಮಾಂಡ್‌ ಮುಂದಾಗಿದೆ. ಮಂಡ್ಯವನ್ನ(Mandya) ಅನಿವಾರ್ಯವಾಗಿ ಬಿಟ್ಟು ಕೊಡುವ ಸ್ಥಿತಿಯಲ್ಲಿ ಬಿಜೆಪಿ ಇದ್ದು, ಮಂಡ್ಯ ನಂದೇ ಎಂದಿದ್ದ ಸುಮಲತಾ ಮನವೊಲಿಕೆಗೆ ಬಿಜೆಪಿ ಮುಂದಾಗಿದೆ. ಚಿಕ್ಕಬಳ್ಳಾಪುರ(Chikkaballapur) ಲೋಕಸಭೆಯಿಂದ(Loksabha) ಸುಮಲತಾ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಬಿಜೆಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಚಿಕ್ಕಬಳ್ಳಾಪುರಕ್ಕಾಗಿ ಡಾ.ಸುಧಾಕರ್, SR ವಿಶ್ವನಾಥ್ ಪುತ್ರ ಅಲೋಕ್ ಲಾಬಿ ಮಾಡುತ್ತಿದ್ದಾರೆ. ಇಬ್ಬರಲ್ಲಿ ಯಾರಿಗೆ ಟಿಕೆಟ್ ನೀಡಿದ್ರೂ ಬಿಜೆಪಿಯಲ್ಲಿ ಬಂಡಾಯ ಸಾಧ್ಯತೆ. ಚಿಕ್ಕಬಳ್ಳಾಪುರದಲ್ಲಿ ಬಲಿಜ, ಒಕ್ಕಲಿಗ ಸಮುದಾಯದ ಮತಗಳೇ ನಿರ್ಣಾಯಕ. ಚಿಕ್ಕಬಳ್ಳಾಪುರದಿಂದ ಸಂಸದೆ ಸುಮಲತಾ ಸ್ಪರ್ಧೆ ಬಗ್ಗೆ ದೆಹಲಿ ನಾಯಕರ ಒಲವು ತೋರಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Karnataka Politics: ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರಾ ಸುಮಲತಾ ? ಸಂಸದೆಗೆ ಮಂಡ್ಯ ಟಿಕೆಟ್ ಕೈತಪ್ಪುತ್ತಾ ?

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more