Sumalatha:ಬಿಜೆಪಿ ಬೆಂಬಲಿಸಿ ಅಡಕತ್ತರಿಯಲ್ಲಿ ಸಿಲುಕಿದ್ರಾ ರೆಬೆಲ್ ಲೇಡಿ‌!?  ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರ ಸಾಧ್ಯತೆ ?

Sumalatha:ಬಿಜೆಪಿ ಬೆಂಬಲಿಸಿ ಅಡಕತ್ತರಿಯಲ್ಲಿ ಸಿಲುಕಿದ್ರಾ ರೆಬೆಲ್ ಲೇಡಿ‌!? ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರ ಸಾಧ್ಯತೆ ?

Published : Mar 18, 2024, 10:29 AM IST

ಮಂಡ್ಯ ಜೆಡಿಎಸ್ ಪಾಲಾದ್ರೆ ಹಾಲಿ ಸಂಸದೆ ಸುಮಲತಾ ನಡೆ..?
ತೀವ್ರ ಕುತೂಹಲ ಕೆರಳಿಸುತ್ತಿದೆ ರೆಬೆಲ್ ಲೇಡಿ ಮುಂದಿನ ಹೆಜ್ಜೆ?
ಮೊನ್ನೆವರೆಗೂ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾ..!

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ಗೆ ಬಹುತೇಕ ಫಿಕ್ಸ್ ಎನ್ನಲಾಗ್ತಿದೆ. ಬಿಜೆಪಿ(BJP) ವಿರುದ್ಧ ಸಂಸದೆ ಸುಮಲತಾ(MP Sumalatha) ತೀವ್ರ ಅಸಮಾಧಾನವನ್ನು ಹೊರಹಾಕಿದ್ದು, ಸುಮಲತಾ ಮನವೊಲಿಕೆಗೆ ಬಿಜೆಪಿ ಹೈಕಮಾಂಡ್ ಪ್ರಯತ್ನ ಮಾಡುತ್ತಿದೆ. ಮೈತ್ರಿ ಧರ್ಮ ಪಾಲಿಸಲು ಬಿಜೆಪಿ ಹೈಕಮಾಂಡ್‌ ಮುಂದಾಗಿದೆ. ಮಂಡ್ಯವನ್ನ(Mandya) ಅನಿವಾರ್ಯವಾಗಿ ಬಿಟ್ಟು ಕೊಡುವ ಸ್ಥಿತಿಯಲ್ಲಿ ಬಿಜೆಪಿ ಇದ್ದು, ಮಂಡ್ಯ ನಂದೇ ಎಂದಿದ್ದ ಸುಮಲತಾ ಮನವೊಲಿಕೆಗೆ ಬಿಜೆಪಿ ಮುಂದಾಗಿದೆ. ಚಿಕ್ಕಬಳ್ಳಾಪುರ(Chikkaballapur) ಲೋಕಸಭೆಯಿಂದ(Loksabha) ಸುಮಲತಾ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಬಿಜೆಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಚಿಕ್ಕಬಳ್ಳಾಪುರಕ್ಕಾಗಿ ಡಾ.ಸುಧಾಕರ್, SR ವಿಶ್ವನಾಥ್ ಪುತ್ರ ಅಲೋಕ್ ಲಾಬಿ ಮಾಡುತ್ತಿದ್ದಾರೆ. ಇಬ್ಬರಲ್ಲಿ ಯಾರಿಗೆ ಟಿಕೆಟ್ ನೀಡಿದ್ರೂ ಬಿಜೆಪಿಯಲ್ಲಿ ಬಂಡಾಯ ಸಾಧ್ಯತೆ. ಚಿಕ್ಕಬಳ್ಳಾಪುರದಲ್ಲಿ ಬಲಿಜ, ಒಕ್ಕಲಿಗ ಸಮುದಾಯದ ಮತಗಳೇ ನಿರ್ಣಾಯಕ. ಚಿಕ್ಕಬಳ್ಳಾಪುರದಿಂದ ಸಂಸದೆ ಸುಮಲತಾ ಸ್ಪರ್ಧೆ ಬಗ್ಗೆ ದೆಹಲಿ ನಾಯಕರ ಒಲವು ತೋರಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Karnataka Politics: ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರಾ ಸುಮಲತಾ ? ಸಂಸದೆಗೆ ಮಂಡ್ಯ ಟಿಕೆಟ್ ಕೈತಪ್ಪುತ್ತಾ ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more