Sumalatha:ಬಿಜೆಪಿ ಬೆಂಬಲಿಸಿ ಅಡಕತ್ತರಿಯಲ್ಲಿ ಸಿಲುಕಿದ್ರಾ ರೆಬೆಲ್ ಲೇಡಿ‌!?  ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರ ಸಾಧ್ಯತೆ ?

Sumalatha:ಬಿಜೆಪಿ ಬೆಂಬಲಿಸಿ ಅಡಕತ್ತರಿಯಲ್ಲಿ ಸಿಲುಕಿದ್ರಾ ರೆಬೆಲ್ ಲೇಡಿ‌!? ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರ ಸಾಧ್ಯತೆ ?

Published : Mar 18, 2024, 10:29 AM IST

ಮಂಡ್ಯ ಜೆಡಿಎಸ್ ಪಾಲಾದ್ರೆ ಹಾಲಿ ಸಂಸದೆ ಸುಮಲತಾ ನಡೆ..?
ತೀವ್ರ ಕುತೂಹಲ ಕೆರಳಿಸುತ್ತಿದೆ ರೆಬೆಲ್ ಲೇಡಿ ಮುಂದಿನ ಹೆಜ್ಜೆ?
ಮೊನ್ನೆವರೆಗೂ ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದ ಸುಮಲತಾ..!

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ಗೆ ಬಹುತೇಕ ಫಿಕ್ಸ್ ಎನ್ನಲಾಗ್ತಿದೆ. ಬಿಜೆಪಿ(BJP) ವಿರುದ್ಧ ಸಂಸದೆ ಸುಮಲತಾ(MP Sumalatha) ತೀವ್ರ ಅಸಮಾಧಾನವನ್ನು ಹೊರಹಾಕಿದ್ದು, ಸುಮಲತಾ ಮನವೊಲಿಕೆಗೆ ಬಿಜೆಪಿ ಹೈಕಮಾಂಡ್ ಪ್ರಯತ್ನ ಮಾಡುತ್ತಿದೆ. ಮೈತ್ರಿ ಧರ್ಮ ಪಾಲಿಸಲು ಬಿಜೆಪಿ ಹೈಕಮಾಂಡ್‌ ಮುಂದಾಗಿದೆ. ಮಂಡ್ಯವನ್ನ(Mandya) ಅನಿವಾರ್ಯವಾಗಿ ಬಿಟ್ಟು ಕೊಡುವ ಸ್ಥಿತಿಯಲ್ಲಿ ಬಿಜೆಪಿ ಇದ್ದು, ಮಂಡ್ಯ ನಂದೇ ಎಂದಿದ್ದ ಸುಮಲತಾ ಮನವೊಲಿಕೆಗೆ ಬಿಜೆಪಿ ಮುಂದಾಗಿದೆ. ಚಿಕ್ಕಬಳ್ಳಾಪುರ(Chikkaballapur) ಲೋಕಸಭೆಯಿಂದ(Loksabha) ಸುಮಲತಾ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ ಎಂದು ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಬಿಜೆಪಿ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಚಿಕ್ಕಬಳ್ಳಾಪುರಕ್ಕಾಗಿ ಡಾ.ಸುಧಾಕರ್, SR ವಿಶ್ವನಾಥ್ ಪುತ್ರ ಅಲೋಕ್ ಲಾಬಿ ಮಾಡುತ್ತಿದ್ದಾರೆ. ಇಬ್ಬರಲ್ಲಿ ಯಾರಿಗೆ ಟಿಕೆಟ್ ನೀಡಿದ್ರೂ ಬಿಜೆಪಿಯಲ್ಲಿ ಬಂಡಾಯ ಸಾಧ್ಯತೆ. ಚಿಕ್ಕಬಳ್ಳಾಪುರದಲ್ಲಿ ಬಲಿಜ, ಒಕ್ಕಲಿಗ ಸಮುದಾಯದ ಮತಗಳೇ ನಿರ್ಣಾಯಕ. ಚಿಕ್ಕಬಳ್ಳಾಪುರದಿಂದ ಸಂಸದೆ ಸುಮಲತಾ ಸ್ಪರ್ಧೆ ಬಗ್ಗೆ ದೆಹಲಿ ನಾಯಕರ ಒಲವು ತೋರಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ವೀಕ್ಷಿಸಿ:  Karnataka Politics: ಚುನಾವಣಾ ಕಣದಿಂದ ಹಿಂದೆ ಸರಿಯುತ್ತಾರಾ ಸುಮಲತಾ ? ಸಂಸದೆಗೆ ಮಂಡ್ಯ ಟಿಕೆಟ್ ಕೈತಪ್ಪುತ್ತಾ ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more