ಉಗ್ರರ ಪರ ನಿಂತ್ರಾ ಡಿಕೆ ಶಿವಕುಮಾರ್? ಮಂಗಳೂರು ಬ್ಲಾಸ್ಟ್‌ಗೆ ರಾಜಕೀಯ ಟ್ವಿಸ್ಟ್!

ಉಗ್ರರ ಪರ ನಿಂತ್ರಾ ಡಿಕೆ ಶಿವಕುಮಾರ್? ಮಂಗಳೂರು ಬ್ಲಾಸ್ಟ್‌ಗೆ ರಾಜಕೀಯ ಟ್ವಿಸ್ಟ್!

Published : Dec 15, 2022, 10:59 PM IST

ಉಗ್ರ ಶಾರೀಖ್‌ಗೆ ಅಮಾಯಕ ಸರ್ಟಿಫಿಕೇಟ್ ನೀಡಿದ್ರಾ ಡಿಕೆಶಿ? ಉಗ್ರರನನ್ನು ಉಗ್ರ ಎನ್ನದೇ ಬ್ರದರ್ಸ್ ಎನ್ನಬೇಕೆ? ಬಿಜೆಪಿ ತಿರುಗೇಟು, ಚುನಾವಣೆ ಹೊತ್ತಲ್ಲಿ ಉಗ್ರರ ಪರ ಕಾಂಗ್ರೆಸ್ ಒಲವು ಸೇರಿದಂತೆ ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಒಲೈಕೆ ರಾಜಕಾರಣ ಶುರುಮಾಡಿದ್ದಾರೆ. ಮಂಗಳೂರು ಸ್ಫೋಟದಲ್ಲಿ ಸೆರೆಯಾಗಿರುವ ಉಗ್ರ ಶಾರೀಖ್ ಪರ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಪೊಲೀಸ್ ಡಿಜಿ ಮಂಗಳೂರು ಪ್ರಕರಣವನ್ನು ಉಗ್ರ ಕೃತ್ಯ ಎಂದು ಹೇಗೆ ಹೇಳಿದ್ದಾರೆ. ಶಾರೀಖ್‌ನನ್ನು ಉಗ್ರ ಹಣೆ ಪಟ್ಟಿ ಕಟ್ಟಿದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ. ಮಂಗಳೂರು ಸ್ಪೋಟದ ತನಿಖೆ ನಡೆಸದೇ ಉಗ್ರರ ಕೃತ್ಯ ಎಂದು ಕರೆದಿದ್ದೇಕೆ? ಈ ವರೆಗೆ ಏನೂ ಕ್ರಮ ಕೈಗೊಂಡಿದ್ದೀರೀ? ಟೆರರಿಸ್ಟ್ ಎಂದು ಘೋಷಿಸಲು ಪೊಲೀಸ್ ಡಿಜಿಗೆ ಅಧಿಕಾರ ಕೊಟ್ಟವರು ಯಾರು? ಎಂದು ಡಿಕೆ ಶಿವಕುಮಾರ್ ಪ್ರಶ್ನೆಗೆ ಆಕ್ರೋಶ ಹೆಚ್ಚಾಗಿದೆ. ಮಂಗಳೂರು ಸ್ಪೋಟ ಪ್ರಕರಣದ ಕುರಿತು ಹೇಳಿಕೆ ನೀಡಿದ ಡಿಕೆ ಶಿವಕುಮಾರ್‌ಗೆ ಬಿಜೆಪಿ ತಿರುಗೇಟು ನೀಡಿದೆ. ಭಯೋತ್ಪಾದಕ ಕೃತ್ಯ ಎಸಗಿದ ಉಗ್ರರನ್ನು ಉಗ್ರ ಎನ್ನದೇ ಬ್ರದರ್ಸ್ ಎನ್ನಬೇಕೆ ಎಂದು ಬಿಜೆಪಿ ಪ್ರಶ್ನಿಸಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more