ಉಗ್ರರ ಪರ ನಿಂತ್ರಾ ಡಿಕೆ ಶಿವಕುಮಾರ್? ಮಂಗಳೂರು ಬ್ಲಾಸ್ಟ್‌ಗೆ ರಾಜಕೀಯ ಟ್ವಿಸ್ಟ್!

ಉಗ್ರರ ಪರ ನಿಂತ್ರಾ ಡಿಕೆ ಶಿವಕುಮಾರ್? ಮಂಗಳೂರು ಬ್ಲಾಸ್ಟ್‌ಗೆ ರಾಜಕೀಯ ಟ್ವಿಸ್ಟ್!

Published : Dec 15, 2022, 10:59 PM IST

ಉಗ್ರ ಶಾರೀಖ್‌ಗೆ ಅಮಾಯಕ ಸರ್ಟಿಫಿಕೇಟ್ ನೀಡಿದ್ರಾ ಡಿಕೆಶಿ? ಉಗ್ರರನನ್ನು ಉಗ್ರ ಎನ್ನದೇ ಬ್ರದರ್ಸ್ ಎನ್ನಬೇಕೆ? ಬಿಜೆಪಿ ತಿರುಗೇಟು, ಚುನಾವಣೆ ಹೊತ್ತಲ್ಲಿ ಉಗ್ರರ ಪರ ಕಾಂಗ್ರೆಸ್ ಒಲವು ಸೇರಿದಂತೆ ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಒಲೈಕೆ ರಾಜಕಾರಣ ಶುರುಮಾಡಿದ್ದಾರೆ. ಮಂಗಳೂರು ಸ್ಫೋಟದಲ್ಲಿ ಸೆರೆಯಾಗಿರುವ ಉಗ್ರ ಶಾರೀಖ್ ಪರ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಪೊಲೀಸ್ ಡಿಜಿ ಮಂಗಳೂರು ಪ್ರಕರಣವನ್ನು ಉಗ್ರ ಕೃತ್ಯ ಎಂದು ಹೇಗೆ ಹೇಳಿದ್ದಾರೆ. ಶಾರೀಖ್‌ನನ್ನು ಉಗ್ರ ಹಣೆ ಪಟ್ಟಿ ಕಟ್ಟಿದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ. ಮಂಗಳೂರು ಸ್ಪೋಟದ ತನಿಖೆ ನಡೆಸದೇ ಉಗ್ರರ ಕೃತ್ಯ ಎಂದು ಕರೆದಿದ್ದೇಕೆ? ಈ ವರೆಗೆ ಏನೂ ಕ್ರಮ ಕೈಗೊಂಡಿದ್ದೀರೀ? ಟೆರರಿಸ್ಟ್ ಎಂದು ಘೋಷಿಸಲು ಪೊಲೀಸ್ ಡಿಜಿಗೆ ಅಧಿಕಾರ ಕೊಟ್ಟವರು ಯಾರು? ಎಂದು ಡಿಕೆ ಶಿವಕುಮಾರ್ ಪ್ರಶ್ನೆಗೆ ಆಕ್ರೋಶ ಹೆಚ್ಚಾಗಿದೆ. ಮಂಗಳೂರು ಸ್ಪೋಟ ಪ್ರಕರಣದ ಕುರಿತು ಹೇಳಿಕೆ ನೀಡಿದ ಡಿಕೆ ಶಿವಕುಮಾರ್‌ಗೆ ಬಿಜೆಪಿ ತಿರುಗೇಟು ನೀಡಿದೆ. ಭಯೋತ್ಪಾದಕ ಕೃತ್ಯ ಎಸಗಿದ ಉಗ್ರರನ್ನು ಉಗ್ರ ಎನ್ನದೇ ಬ್ರದರ್ಸ್ ಎನ್ನಬೇಕೆ ಎಂದು ಬಿಜೆಪಿ ಪ್ರಶ್ನಿಸಿದೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more