ಉಗ್ರರ ಪರ ನಿಂತ್ರಾ ಡಿಕೆ ಶಿವಕುಮಾರ್? ಮಂಗಳೂರು ಬ್ಲಾಸ್ಟ್‌ಗೆ ರಾಜಕೀಯ ಟ್ವಿಸ್ಟ್!

ಉಗ್ರರ ಪರ ನಿಂತ್ರಾ ಡಿಕೆ ಶಿವಕುಮಾರ್? ಮಂಗಳೂರು ಬ್ಲಾಸ್ಟ್‌ಗೆ ರಾಜಕೀಯ ಟ್ವಿಸ್ಟ್!

Published : Dec 15, 2022, 10:59 PM IST

ಉಗ್ರ ಶಾರೀಖ್‌ಗೆ ಅಮಾಯಕ ಸರ್ಟಿಫಿಕೇಟ್ ನೀಡಿದ್ರಾ ಡಿಕೆಶಿ? ಉಗ್ರರನನ್ನು ಉಗ್ರ ಎನ್ನದೇ ಬ್ರದರ್ಸ್ ಎನ್ನಬೇಕೆ? ಬಿಜೆಪಿ ತಿರುಗೇಟು, ಚುನಾವಣೆ ಹೊತ್ತಲ್ಲಿ ಉಗ್ರರ ಪರ ಕಾಂಗ್ರೆಸ್ ಒಲವು ಸೇರಿದಂತೆ ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಒಲೈಕೆ ರಾಜಕಾರಣ ಶುರುಮಾಡಿದ್ದಾರೆ. ಮಂಗಳೂರು ಸ್ಫೋಟದಲ್ಲಿ ಸೆರೆಯಾಗಿರುವ ಉಗ್ರ ಶಾರೀಖ್ ಪರ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಪೊಲೀಸ್ ಡಿಜಿ ಮಂಗಳೂರು ಪ್ರಕರಣವನ್ನು ಉಗ್ರ ಕೃತ್ಯ ಎಂದು ಹೇಗೆ ಹೇಳಿದ್ದಾರೆ. ಶಾರೀಖ್‌ನನ್ನು ಉಗ್ರ ಹಣೆ ಪಟ್ಟಿ ಕಟ್ಟಿದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ. ಮಂಗಳೂರು ಸ್ಪೋಟದ ತನಿಖೆ ನಡೆಸದೇ ಉಗ್ರರ ಕೃತ್ಯ ಎಂದು ಕರೆದಿದ್ದೇಕೆ? ಈ ವರೆಗೆ ಏನೂ ಕ್ರಮ ಕೈಗೊಂಡಿದ್ದೀರೀ? ಟೆರರಿಸ್ಟ್ ಎಂದು ಘೋಷಿಸಲು ಪೊಲೀಸ್ ಡಿಜಿಗೆ ಅಧಿಕಾರ ಕೊಟ್ಟವರು ಯಾರು? ಎಂದು ಡಿಕೆ ಶಿವಕುಮಾರ್ ಪ್ರಶ್ನೆಗೆ ಆಕ್ರೋಶ ಹೆಚ್ಚಾಗಿದೆ. ಮಂಗಳೂರು ಸ್ಪೋಟ ಪ್ರಕರಣದ ಕುರಿತು ಹೇಳಿಕೆ ನೀಡಿದ ಡಿಕೆ ಶಿವಕುಮಾರ್‌ಗೆ ಬಿಜೆಪಿ ತಿರುಗೇಟು ನೀಡಿದೆ. ಭಯೋತ್ಪಾದಕ ಕೃತ್ಯ ಎಸಗಿದ ಉಗ್ರರನ್ನು ಉಗ್ರ ಎನ್ನದೇ ಬ್ರದರ್ಸ್ ಎನ್ನಬೇಕೆ ಎಂದು ಬಿಜೆಪಿ ಪ್ರಶ್ನಿಸಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more