ಉಗ್ರರ ಪರ ನಿಂತ್ರಾ ಡಿಕೆ ಶಿವಕುಮಾರ್? ಮಂಗಳೂರು ಬ್ಲಾಸ್ಟ್‌ಗೆ ರಾಜಕೀಯ ಟ್ವಿಸ್ಟ್!

ಉಗ್ರರ ಪರ ನಿಂತ್ರಾ ಡಿಕೆ ಶಿವಕುಮಾರ್? ಮಂಗಳೂರು ಬ್ಲಾಸ್ಟ್‌ಗೆ ರಾಜಕೀಯ ಟ್ವಿಸ್ಟ್!

Published : Dec 15, 2022, 10:59 PM IST

ಉಗ್ರ ಶಾರೀಖ್‌ಗೆ ಅಮಾಯಕ ಸರ್ಟಿಫಿಕೇಟ್ ನೀಡಿದ್ರಾ ಡಿಕೆಶಿ? ಉಗ್ರರನನ್ನು ಉಗ್ರ ಎನ್ನದೇ ಬ್ರದರ್ಸ್ ಎನ್ನಬೇಕೆ? ಬಿಜೆಪಿ ತಿರುಗೇಟು, ಚುನಾವಣೆ ಹೊತ್ತಲ್ಲಿ ಉಗ್ರರ ಪರ ಕಾಂಗ್ರೆಸ್ ಒಲವು ಸೇರಿದಂತೆ ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಒಲೈಕೆ ರಾಜಕಾರಣ ಶುರುಮಾಡಿದ್ದಾರೆ. ಮಂಗಳೂರು ಸ್ಫೋಟದಲ್ಲಿ ಸೆರೆಯಾಗಿರುವ ಉಗ್ರ ಶಾರೀಖ್ ಪರ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಪೊಲೀಸ್ ಡಿಜಿ ಮಂಗಳೂರು ಪ್ರಕರಣವನ್ನು ಉಗ್ರ ಕೃತ್ಯ ಎಂದು ಹೇಗೆ ಹೇಳಿದ್ದಾರೆ. ಶಾರೀಖ್‌ನನ್ನು ಉಗ್ರ ಹಣೆ ಪಟ್ಟಿ ಕಟ್ಟಿದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ. ಮಂಗಳೂರು ಸ್ಪೋಟದ ತನಿಖೆ ನಡೆಸದೇ ಉಗ್ರರ ಕೃತ್ಯ ಎಂದು ಕರೆದಿದ್ದೇಕೆ? ಈ ವರೆಗೆ ಏನೂ ಕ್ರಮ ಕೈಗೊಂಡಿದ್ದೀರೀ? ಟೆರರಿಸ್ಟ್ ಎಂದು ಘೋಷಿಸಲು ಪೊಲೀಸ್ ಡಿಜಿಗೆ ಅಧಿಕಾರ ಕೊಟ್ಟವರು ಯಾರು? ಎಂದು ಡಿಕೆ ಶಿವಕುಮಾರ್ ಪ್ರಶ್ನೆಗೆ ಆಕ್ರೋಶ ಹೆಚ್ಚಾಗಿದೆ. ಮಂಗಳೂರು ಸ್ಪೋಟ ಪ್ರಕರಣದ ಕುರಿತು ಹೇಳಿಕೆ ನೀಡಿದ ಡಿಕೆ ಶಿವಕುಮಾರ್‌ಗೆ ಬಿಜೆಪಿ ತಿರುಗೇಟು ನೀಡಿದೆ. ಭಯೋತ್ಪಾದಕ ಕೃತ್ಯ ಎಸಗಿದ ಉಗ್ರರನ್ನು ಉಗ್ರ ಎನ್ನದೇ ಬ್ರದರ್ಸ್ ಎನ್ನಬೇಕೆ ಎಂದು ಬಿಜೆಪಿ ಪ್ರಶ್ನಿಸಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more