ಇದು ಸತ್ಯ-ಅಸತ್ಯದ ನಡುವಿನ ಚುನಾವಣೆ, ನನ್ನ ಕ್ಷೇತ್ರದ ಜನ ಸತ್ಯದ ಪರವಾಗಿದ್ದಾರೆ : ಯು ಟಿ ಖಾದರ್

ಇದು ಸತ್ಯ-ಅಸತ್ಯದ ನಡುವಿನ ಚುನಾವಣೆ, ನನ್ನ ಕ್ಷೇತ್ರದ ಜನ ಸತ್ಯದ ಪರವಾಗಿದ್ದಾರೆ : ಯು ಟಿ ಖಾದರ್

Published : May 13, 2023, 02:53 PM IST

ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯು.ಟಿ. ಖಾದರ್​​ ಗೆಲುವು ಸಾಧಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಇದು ಸತ್ಯ ಮತ್ತು ಅಸತ್ಯದ ಚುನಾವಣೆ ಎಂದಿದ್ದಾರೆ.

ದಕ್ಷಿಣ ಕನ್ನಡ: ಸತತವಾಗಿ ಗೆಲುವು ಕಂಡಿರುವ ಮಂಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್ ಈ ಬಾರಿಯೂ ಬಹುಮತದಿಂದ ಗೆದ್ದಿದ್ದಾರೆ. ಜೆಡಿಎಸ್​​ ಅಭ್ಯರ್ಥಿ ಮೊಯಿನುದ್ದೀನ್​​ ಬಾವಾ ಈ ಬಾರಿ ಪ್ರಬಲ ಸ್ಪರ್ಧಿಯಾಗಿದ್ದು ಸೋತಿದ್ದಾರೆ. ಇನ್ನೂ ಬಿಜೆಪಿ ಅಭ್ಯರ್ಥಿಯಾಗಿ ಸತೀಶ್ ಕುಂಪಲ ಸ್ಪರ್ಧಿಸುತ್ತಿದ್ದು ಅವರು ಸಹ ಸೋತಿದ್ದಾರೆ. ಮತ್ತೆ 5ನೇ ಬಾರಿಗೆ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಗೆಲುವಿನ ಬಗ್ಗೆ ಯು.ಟಿ. ಖಾದರ್‌ ಮಾತನಾಡಿ, ಇದು ಸತ್ಯ ಮತ್ತು ಅಸತ್ಯದ ಚುನಾವಣೆ. ಜ್ಞಾನ ಮತ್ತು ಅಜ್ಞಾನದ ಚುನಾವಣೆಯಲ್ಲಿ ಜನರು ಜ್ಞಾನದ ಪರವಾಗಿ ನಿಂತಿದ್ದಾರೆ. ಕಾಂಗ್ರೆಸ್‌ನನ್ನು ಗೆಲ್ಲಿಸಿದ್ದಾರೆ. ಯಾರು ಅಜ್ಞಾನವನ್ನು ಪ್ರದರ್ಶಿಸಿದ್ದಾರೆ ಅವರು ಸೋಲನ್ನು ಅನುಭವಿಸಿದ್ದಾರೆ. ಇಲ್ಲಿ ಸಮಾನತೆಯ ಸಮಾಜ ನಿರ್ಮಾಣ ಮಾಡುವುದು ಅಗತ್ಯವಾಗಿದೆ. ಮಂಗಳೂರಿನ ಅಭಿವೃದ್ಧಿಗೆ ಏನೇನು ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಬೇಕೋ, ಅದನ್ನು ಮಾಡುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಯು.ಟಿ. ಖಾದರ್‌ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ವಿರೋಧ ಪಕ್ಷವಾಗಿ ನಾವು ಉತ್ತಮ ಕೆಲಸ ಮಾಡುತ್ತೇವೆ : ಶೋಭಾ ಕರಂದ್ಲಾಜೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more