Mankala Vaidya ಹೇಳಿಕೆ ವಿರುದ್ಧ Afsar kodlipet ಆಕ್ರೋಶ Mankala Vaidya Vs Afsar kodlipet | Kannada News

Published : Feb 06, 2025, 04:01 PM IST

ಗೋ ಕಳ್ಳರನ್ನು ಸರ್ಕಲ್ ನಲ್ಲಿ ನಿಲ್ಲಿಸಿ ಗುಂಡು ಹಾರಿಸಲಾಗುವುದು ಎಂದು ಸಚಿವ ವೈದ್ಯ ಹೇಳಿಕೆ ವಿಚಾರ. ಮೀನುಗಾರಿಕೆ ಸಚಿವ ಮಂಕಾಳು ವೈದ್ಯ ವಿರುದ್ಧ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸಾರ್ ಕೊಡ್ಲಿಪೇಟ್ ಆಕ್ರೋಶ. ಸಚಿವ ಮಾಂಕಾಳು ವೈದ್ಯರ ಶಾಸಕ ಸ್ಥಾನ, ಸಚಿವ ಸ್ಥಾನದಿಂದ ಕೂಡಲೇ ಕೆಳಗೆ ಇಳಿಸಬೇಕೆಂದು ಸಿಎಂ ಹಾಗೂ ಸ್ಪೀಕರ್ ಖಾದರ್ ಜತೆ ಮನವಿ ಮಾಡ್ತೇನೆ. ಸಂವಿಧಾನದ ಪ್ರಕಾರ ಯಾರೇ ಕಳ್ಳತನ ಮಾಡಿದ್ರೂ ಕಾನೂನು ಕ್ರಮ ಕೈಗೊಳ್ಳಬೇಕು. ಸಚಿವ ಮಾಂಕಾಳು ವೈದ್ಯ ಓರ್ವ ರೌಡಿಯಂತೆ ಹೇಳಿಕೆ ನೀಡುತ್ತಿದ್ದಾರೆ. ಮಾಂಕಾಳು ವೈದ್ಯ ಚುನಾವಣಾ ವೇಳೆ ಸಲ್ಲಿಸಿದ್ದ ಅಫಿದಾವಿತ್‌ನಲ್ಲಿ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿದಕ್ಕೆ ನೋಟೀಸ್ ನೀಡಲಾಗಿದೆ. ಹಾಗಾದ್ರೆ ಮಾಂಕಾಳು ವೈದ್ಯರನ್ನು ಕೂಡಾ ಶೂಟೌಟ್ ಮಾಡಿ ಕೊಲ್ಲಬೇಕಿತ್ತಾ...? Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more