ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

Published : Jun 19, 2023, 11:55 AM IST

ರಾಜ್ಯ ಸರ್ಕಾರದ ನೂತನ ಯೋಜನೆಗಳಿಗೆ ಬರಗಾಲ ಅಡ್ಡಿಯಾಗುವ ಸಾಧ್ಯತೆ ಇದೆ. ಎಲ್ಲಾದಕ್ಕೂ ಹಣವನ್ನು ಕ್ರೂಢಿಕರಿಸುವುದು ದೊಡ್ಡ ಸವಾಲಾಗಿದೆ.
 

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಸಾಲು ಸಾಲು ಸವಾಲುಗಳು ಎದುರಾಗಿವೆ. ರಾಜ್ಯದಲ್ಲಿ ಮಳೆ ಅಭಾವದಿಂದ ಬರಗಾಲ ಎದುರಾಗಿದೆ. ಬರಗಾಲ ಸಮಸ್ಯೆಗೆ ಈಗ ರಾಜ್ಯ ಸರ್ಕಾರ ಸಿಲುಕಿದೆ. ಹಾಗಾಗಿ ಗ್ಯಾರಂಟಿ ಮತ್ತು ಬರಗಾಲಕ್ಕೆ ಹಣವನ್ನು ಸಂಗ್ರಹಿಸುವುದು ಸರ್ಕಾರಕ್ಕೆ ದೊಡ್ಡ ಟಾಸ್ಕ್‌ ಆಗಿದೆ. ಸದ್ಯ ಕುಡಿಯುವ ನೀರಿಗೆ ಸರ್ಕಾರ ಆದ್ಯತೆ ನೀಡಿದೆ. ಈಗಾಗಲೇ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ಸಹ ನೀಡಲಾಗಿದೆ. ರಾಜ್ಯದ ಅನೇಕ ಡ್ಯಾಮ್‌ಗಳಲ್ಲಿ ನೀರು ಕಡಿಮೆಯಾಗಿದೆ. ಮತ್ತೊಂದೆಡೆ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಮೊತ್ತದ ಹಣವನ್ನು ಕ್ರೂಢಿಕರಿಸಬೇಕಾಗಿದೆ.

ಇದನ್ನೂ ವೀಕ್ಷಿಸಿ: ವಿಪಕ್ಷಗಳ ಒಗ್ಗಟ್ಟು ನೋಡಿ ಬೆಚ್ಚಿಬಿತ್ತಾ ಬಿಜೆಪಿ ?: ಕೇಂದ್ರದ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಪಹಾಸ್ಯ

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more