ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

Published : Jun 19, 2023, 11:55 AM IST

ರಾಜ್ಯ ಸರ್ಕಾರದ ನೂತನ ಯೋಜನೆಗಳಿಗೆ ಬರಗಾಲ ಅಡ್ಡಿಯಾಗುವ ಸಾಧ್ಯತೆ ಇದೆ. ಎಲ್ಲಾದಕ್ಕೂ ಹಣವನ್ನು ಕ್ರೂಢಿಕರಿಸುವುದು ದೊಡ್ಡ ಸವಾಲಾಗಿದೆ.
 

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಸಾಲು ಸಾಲು ಸವಾಲುಗಳು ಎದುರಾಗಿವೆ. ರಾಜ್ಯದಲ್ಲಿ ಮಳೆ ಅಭಾವದಿಂದ ಬರಗಾಲ ಎದುರಾಗಿದೆ. ಬರಗಾಲ ಸಮಸ್ಯೆಗೆ ಈಗ ರಾಜ್ಯ ಸರ್ಕಾರ ಸಿಲುಕಿದೆ. ಹಾಗಾಗಿ ಗ್ಯಾರಂಟಿ ಮತ್ತು ಬರಗಾಲಕ್ಕೆ ಹಣವನ್ನು ಸಂಗ್ರಹಿಸುವುದು ಸರ್ಕಾರಕ್ಕೆ ದೊಡ್ಡ ಟಾಸ್ಕ್‌ ಆಗಿದೆ. ಸದ್ಯ ಕುಡಿಯುವ ನೀರಿಗೆ ಸರ್ಕಾರ ಆದ್ಯತೆ ನೀಡಿದೆ. ಈಗಾಗಲೇ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ಸಹ ನೀಡಲಾಗಿದೆ. ರಾಜ್ಯದ ಅನೇಕ ಡ್ಯಾಮ್‌ಗಳಲ್ಲಿ ನೀರು ಕಡಿಮೆಯಾಗಿದೆ. ಮತ್ತೊಂದೆಡೆ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಮೊತ್ತದ ಹಣವನ್ನು ಕ್ರೂಢಿಕರಿಸಬೇಕಾಗಿದೆ.

ಇದನ್ನೂ ವೀಕ್ಷಿಸಿ: ವಿಪಕ್ಷಗಳ ಒಗ್ಗಟ್ಟು ನೋಡಿ ಬೆಚ್ಚಿಬಿತ್ತಾ ಬಿಜೆಪಿ ?: ಕೇಂದ್ರದ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಪಹಾಸ್ಯ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more