ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

Published : Jun 19, 2023, 11:55 AM IST

ರಾಜ್ಯ ಸರ್ಕಾರದ ನೂತನ ಯೋಜನೆಗಳಿಗೆ ಬರಗಾಲ ಅಡ್ಡಿಯಾಗುವ ಸಾಧ್ಯತೆ ಇದೆ. ಎಲ್ಲಾದಕ್ಕೂ ಹಣವನ್ನು ಕ್ರೂಢಿಕರಿಸುವುದು ದೊಡ್ಡ ಸವಾಲಾಗಿದೆ.
 

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಸಾಲು ಸಾಲು ಸವಾಲುಗಳು ಎದುರಾಗಿವೆ. ರಾಜ್ಯದಲ್ಲಿ ಮಳೆ ಅಭಾವದಿಂದ ಬರಗಾಲ ಎದುರಾಗಿದೆ. ಬರಗಾಲ ಸಮಸ್ಯೆಗೆ ಈಗ ರಾಜ್ಯ ಸರ್ಕಾರ ಸಿಲುಕಿದೆ. ಹಾಗಾಗಿ ಗ್ಯಾರಂಟಿ ಮತ್ತು ಬರಗಾಲಕ್ಕೆ ಹಣವನ್ನು ಸಂಗ್ರಹಿಸುವುದು ಸರ್ಕಾರಕ್ಕೆ ದೊಡ್ಡ ಟಾಸ್ಕ್‌ ಆಗಿದೆ. ಸದ್ಯ ಕುಡಿಯುವ ನೀರಿಗೆ ಸರ್ಕಾರ ಆದ್ಯತೆ ನೀಡಿದೆ. ಈಗಾಗಲೇ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ಸಹ ನೀಡಲಾಗಿದೆ. ರಾಜ್ಯದ ಅನೇಕ ಡ್ಯಾಮ್‌ಗಳಲ್ಲಿ ನೀರು ಕಡಿಮೆಯಾಗಿದೆ. ಮತ್ತೊಂದೆಡೆ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಮೊತ್ತದ ಹಣವನ್ನು ಕ್ರೂಢಿಕರಿಸಬೇಕಾಗಿದೆ.

ಇದನ್ನೂ ವೀಕ್ಷಿಸಿ: ವಿಪಕ್ಷಗಳ ಒಗ್ಗಟ್ಟು ನೋಡಿ ಬೆಚ್ಚಿಬಿತ್ತಾ ಬಿಜೆಪಿ ?: ಕೇಂದ್ರದ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಪಹಾಸ್ಯ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more