ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

ಸಿದ್ದರಾಮಯ್ಯ ಸರ್ಕಾರಕ್ಕೆ ಸಾಲು ಸಾಲು ಸವಾಲು: ಗ್ಯಾರಂಟಿ, ಬರಗಾಲಕ್ಕೆ ಹಣ ಸಂಗ್ರಹವೇ ದೊಡ್ಡ ಟಾಸ್ಕ್‌ ?

Published : Jun 19, 2023, 11:55 AM IST

ರಾಜ್ಯ ಸರ್ಕಾರದ ನೂತನ ಯೋಜನೆಗಳಿಗೆ ಬರಗಾಲ ಅಡ್ಡಿಯಾಗುವ ಸಾಧ್ಯತೆ ಇದೆ. ಎಲ್ಲಾದಕ್ಕೂ ಹಣವನ್ನು ಕ್ರೂಢಿಕರಿಸುವುದು ದೊಡ್ಡ ಸವಾಲಾಗಿದೆ.
 

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಈಗ ಸಾಲು ಸಾಲು ಸವಾಲುಗಳು ಎದುರಾಗಿವೆ. ರಾಜ್ಯದಲ್ಲಿ ಮಳೆ ಅಭಾವದಿಂದ ಬರಗಾಲ ಎದುರಾಗಿದೆ. ಬರಗಾಲ ಸಮಸ್ಯೆಗೆ ಈಗ ರಾಜ್ಯ ಸರ್ಕಾರ ಸಿಲುಕಿದೆ. ಹಾಗಾಗಿ ಗ್ಯಾರಂಟಿ ಮತ್ತು ಬರಗಾಲಕ್ಕೆ ಹಣವನ್ನು ಸಂಗ್ರಹಿಸುವುದು ಸರ್ಕಾರಕ್ಕೆ ದೊಡ್ಡ ಟಾಸ್ಕ್‌ ಆಗಿದೆ. ಸದ್ಯ ಕುಡಿಯುವ ನೀರಿಗೆ ಸರ್ಕಾರ ಆದ್ಯತೆ ನೀಡಿದೆ. ಈಗಾಗಲೇ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ಸಹ ನೀಡಲಾಗಿದೆ. ರಾಜ್ಯದ ಅನೇಕ ಡ್ಯಾಮ್‌ಗಳಲ್ಲಿ ನೀರು ಕಡಿಮೆಯಾಗಿದೆ. ಮತ್ತೊಂದೆಡೆ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಮೊತ್ತದ ಹಣವನ್ನು ಕ್ರೂಢಿಕರಿಸಬೇಕಾಗಿದೆ.

ಇದನ್ನೂ ವೀಕ್ಷಿಸಿ: ವಿಪಕ್ಷಗಳ ಒಗ್ಗಟ್ಟು ನೋಡಿ ಬೆಚ್ಚಿಬಿತ್ತಾ ಬಿಜೆಪಿ ?: ಕೇಂದ್ರದ ಬಗ್ಗೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅಪಹಾಸ್ಯ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more