ಮರಾಠರ ಹೋರಾಟಕ್ಕೆ ಬೆಂಬಲ ನೀಡಿದ ಸತೀಶ್ ಜಾರಕಿಹೊಳಿಗೆ ಮುಖಭಂಗ!

ಮರಾಠರ ಹೋರಾಟಕ್ಕೆ ಬೆಂಬಲ ನೀಡಿದ ಸತೀಶ್ ಜಾರಕಿಹೊಳಿಗೆ ಮುಖಭಂಗ!

Published : Dec 20, 2022, 11:01 PM IST

ಬೆಳಗಾವಿ ಸದನದಲ್ಲಿ ಮೀಸಲಾತಿ ಹೋರಾಟ, ಮುಖಭಂಗದಿಂದ ಜಾರಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸಿದ ಜಾರಕಿಹೊಳಿ, ಉಮೇಶ್ ಕೊಲ್ಹೆ ಹತ್ಯೆ ಆರೋಪಿಗಳಿಗೆ ತಬ್ಲೀಘಿ ಜಮಾತ್ ಲಿಂಕ್ ಸೇರಿದಂತೆ ಇಂದಿನ ಇಡೀ ದಿನದ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮರಾಠ ಸಮುದಾಯ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಲು ಬಂದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿಗೆ ಮುಖಭಂಗವಾಗಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗೆ ಬಂದ ಜಾರಕಿಹೊಳಿ ವಿರುದ್ಧ ಮರಾಠ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿತು. ಹಿಂದೂ ಅಶ್ಲೀಲ ಪದ ಹಾಗೂ ಸಂಭಾಜಿ ಮಹರಾಜರ ಕುರಿತು ಈ ಹಿಂದೆ ನೀಡಿದ್ದ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಮರಾಠ ಸಮುದಾಯ ಹೋರಾಟ ನಡೆಸಿತು  ಈ ಮುಖಭಂಗ ತಪ್ಪಿಸಲು ಇದೀಗ ಬಿಜೆಪಿ ಮೇಲೆ ಗೂಬೆ ಹೊರಿಸಲು ಹೋಗಿ ಮತ್ತೆ ಪೇಚಿಗೆ ಸಿಲುಕಿದ್ದಾರೆ. ಇದು ಬಿಜೆಪಿ ಮಾಡಿದ ಕೃತ್ಯ, ಲೀಡರ್ ಆಗಬೇಕಾದರೆ ಜಿಂದಾಬಾದ್ ಇರಬೇಕು, ಮುರ್ದಾಬಾದ್ ಇರಬೇಕು ಎಂದಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more