HD Deve Gowda: 'ಕನಕ'ವ್ಯೂಹದಲ್ಲಿ ಬಂಧಿಯಾಗಿದ್ದು ಹೇಗೆ ದೇವೇಗೌಡರು..?

HD Deve Gowda: 'ಕನಕ'ವ್ಯೂಹದಲ್ಲಿ ಬಂಧಿಯಾಗಿದ್ದು ಹೇಗೆ ದೇವೇಗೌಡರು..?

Published : Apr 19, 2024, 01:24 PM ISTUpdated : Apr 19, 2024, 01:25 PM IST

ಈ ಬಾರಿಯ ಮರೆಯಲಾಗದ ಮತಯುದ್ಧದ ಸಂಚಿಕೆಯಲ್ಲಿ ದೇವೇಗೌಡರ ಮಹಾ ಸೋಲಿನ ಎಪಿಸೋಡ್‌. ಮೂರೇ ವರ್ಷದ ಹಿಂದೆ ದೇಶದ ಪ್ರಧಾನಿ ಆಗಿದ್ದವರಿಗೆ ಅಂದು ಸಂಸದರಾಗೋಕು ಸಾಧ್ಯವಾಗಿರಲಿಲ್ಲ. 
 

ಬೆಂಗಳೂರು (ಏ.19): ಮಣ್ಣಿನ ಮಗ ದೇವೇಗೌಡರು ಪ್ರಧಾನಿ ಪಟ್ಟದಿಂದ ಇಳಿದು ಮೂರು ವರ್ಷವಾಗಿತ್ತಷ್ಟೇ. ದೇಶದ ಪ್ರಧಾನಿ ಆಗಿದ್ದವರಿಗೆ ಮೂರೇ ವರ್ಷದಲ್ಲಿ ಕನಿಷ್ಠ ಸಂಸದರಾಗೋಕು ಸಾಧ್ಯವಾಗಿರಲಿಲ್ಲ. ದೊಡ್ಡ ಯುದ್ಧವನ್ನೇ ಮಾಡಿದ್ದರೂ ದೇವೇಗೌಡರು ಅಂದು ಸೋಲು ಕಂಡಿದ್ದರು. ಅಂದು ಸೋತಿದ್ದು ದೇವೇಗೌಡರು ಮಾತ್ರವೇ ಅಲ್ಲ.  ಅವರ ಇಡೀ ಸೇನಾಪಡೆ ಸೋಲು ಕಂಡಿತ್ತು. ಎಂಥವರನ್ನಾದರೂ ಗೆಲ್ಲಿಸಿಕೊಂಡು ಬರುವಷ್ಟು ಶಕ್ತಿ ಇದ್ದ ದೇವೇಗೌಡರಿಗೆ, ಅಂದು ತಮ್ಮ ಸ್ವಂತ ಮಕ್ಕಳನ್ನೂ ಗೆಲ್ಲಿಸಿಕೊಳ್ಳೋಕೆ ಸಾಧ್ಯವಾಗಿರಲಿಲ್ಲ. ದೇವೇಗೌಡರಿಗೆ ಒಂದು ರಾಜಕೀಯ ಪುನರ್ಜನ್ಮ ಬೇಕಿತ್ತು. ಆ ಪುನರ್ಜನ್ಮದ ಬೆನ್ನಲ್ಲೇ ಎದ್ದು ನಿಂತದ್ದು, ಮರೆಯಲಾಗದ ಮತಯುದ್ಧದ ರೋಚಕ ಕಥೆ.
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more