HD Deve Gowda: 'ಕನಕ'ವ್ಯೂಹದಲ್ಲಿ ಬಂಧಿಯಾಗಿದ್ದು ಹೇಗೆ ದೇವೇಗೌಡರು..?

HD Deve Gowda: 'ಕನಕ'ವ್ಯೂಹದಲ್ಲಿ ಬಂಧಿಯಾಗಿದ್ದು ಹೇಗೆ ದೇವೇಗೌಡರು..?

Published : Apr 19, 2024, 01:24 PM ISTUpdated : Apr 19, 2024, 01:25 PM IST

ಈ ಬಾರಿಯ ಮರೆಯಲಾಗದ ಮತಯುದ್ಧದ ಸಂಚಿಕೆಯಲ್ಲಿ ದೇವೇಗೌಡರ ಮಹಾ ಸೋಲಿನ ಎಪಿಸೋಡ್‌. ಮೂರೇ ವರ್ಷದ ಹಿಂದೆ ದೇಶದ ಪ್ರಧಾನಿ ಆಗಿದ್ದವರಿಗೆ ಅಂದು ಸಂಸದರಾಗೋಕು ಸಾಧ್ಯವಾಗಿರಲಿಲ್ಲ. 
 

ಬೆಂಗಳೂರು (ಏ.19): ಮಣ್ಣಿನ ಮಗ ದೇವೇಗೌಡರು ಪ್ರಧಾನಿ ಪಟ್ಟದಿಂದ ಇಳಿದು ಮೂರು ವರ್ಷವಾಗಿತ್ತಷ್ಟೇ. ದೇಶದ ಪ್ರಧಾನಿ ಆಗಿದ್ದವರಿಗೆ ಮೂರೇ ವರ್ಷದಲ್ಲಿ ಕನಿಷ್ಠ ಸಂಸದರಾಗೋಕು ಸಾಧ್ಯವಾಗಿರಲಿಲ್ಲ. ದೊಡ್ಡ ಯುದ್ಧವನ್ನೇ ಮಾಡಿದ್ದರೂ ದೇವೇಗೌಡರು ಅಂದು ಸೋಲು ಕಂಡಿದ್ದರು. ಅಂದು ಸೋತಿದ್ದು ದೇವೇಗೌಡರು ಮಾತ್ರವೇ ಅಲ್ಲ.  ಅವರ ಇಡೀ ಸೇನಾಪಡೆ ಸೋಲು ಕಂಡಿತ್ತು. ಎಂಥವರನ್ನಾದರೂ ಗೆಲ್ಲಿಸಿಕೊಂಡು ಬರುವಷ್ಟು ಶಕ್ತಿ ಇದ್ದ ದೇವೇಗೌಡರಿಗೆ, ಅಂದು ತಮ್ಮ ಸ್ವಂತ ಮಕ್ಕಳನ್ನೂ ಗೆಲ್ಲಿಸಿಕೊಳ್ಳೋಕೆ ಸಾಧ್ಯವಾಗಿರಲಿಲ್ಲ. ದೇವೇಗೌಡರಿಗೆ ಒಂದು ರಾಜಕೀಯ ಪುನರ್ಜನ್ಮ ಬೇಕಿತ್ತು. ಆ ಪುನರ್ಜನ್ಮದ ಬೆನ್ನಲ್ಲೇ ಎದ್ದು ನಿಂತದ್ದು, ಮರೆಯಲಾಗದ ಮತಯುದ್ಧದ ರೋಚಕ ಕಥೆ.
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more