HD Deve Gowda: 'ಕನಕ'ವ್ಯೂಹದಲ್ಲಿ ಬಂಧಿಯಾಗಿದ್ದು ಹೇಗೆ ದೇವೇಗೌಡರು..?

HD Deve Gowda: 'ಕನಕ'ವ್ಯೂಹದಲ್ಲಿ ಬಂಧಿಯಾಗಿದ್ದು ಹೇಗೆ ದೇವೇಗೌಡರು..?

Published : Apr 19, 2024, 01:24 PM ISTUpdated : Apr 19, 2024, 01:25 PM IST

ಈ ಬಾರಿಯ ಮರೆಯಲಾಗದ ಮತಯುದ್ಧದ ಸಂಚಿಕೆಯಲ್ಲಿ ದೇವೇಗೌಡರ ಮಹಾ ಸೋಲಿನ ಎಪಿಸೋಡ್‌. ಮೂರೇ ವರ್ಷದ ಹಿಂದೆ ದೇಶದ ಪ್ರಧಾನಿ ಆಗಿದ್ದವರಿಗೆ ಅಂದು ಸಂಸದರಾಗೋಕು ಸಾಧ್ಯವಾಗಿರಲಿಲ್ಲ. 
 

ಬೆಂಗಳೂರು (ಏ.19): ಮಣ್ಣಿನ ಮಗ ದೇವೇಗೌಡರು ಪ್ರಧಾನಿ ಪಟ್ಟದಿಂದ ಇಳಿದು ಮೂರು ವರ್ಷವಾಗಿತ್ತಷ್ಟೇ. ದೇಶದ ಪ್ರಧಾನಿ ಆಗಿದ್ದವರಿಗೆ ಮೂರೇ ವರ್ಷದಲ್ಲಿ ಕನಿಷ್ಠ ಸಂಸದರಾಗೋಕು ಸಾಧ್ಯವಾಗಿರಲಿಲ್ಲ. ದೊಡ್ಡ ಯುದ್ಧವನ್ನೇ ಮಾಡಿದ್ದರೂ ದೇವೇಗೌಡರು ಅಂದು ಸೋಲು ಕಂಡಿದ್ದರು. ಅಂದು ಸೋತಿದ್ದು ದೇವೇಗೌಡರು ಮಾತ್ರವೇ ಅಲ್ಲ.  ಅವರ ಇಡೀ ಸೇನಾಪಡೆ ಸೋಲು ಕಂಡಿತ್ತು. ಎಂಥವರನ್ನಾದರೂ ಗೆಲ್ಲಿಸಿಕೊಂಡು ಬರುವಷ್ಟು ಶಕ್ತಿ ಇದ್ದ ದೇವೇಗೌಡರಿಗೆ, ಅಂದು ತಮ್ಮ ಸ್ವಂತ ಮಕ್ಕಳನ್ನೂ ಗೆಲ್ಲಿಸಿಕೊಳ್ಳೋಕೆ ಸಾಧ್ಯವಾಗಿರಲಿಲ್ಲ. ದೇವೇಗೌಡರಿಗೆ ಒಂದು ರಾಜಕೀಯ ಪುನರ್ಜನ್ಮ ಬೇಕಿತ್ತು. ಆ ಪುನರ್ಜನ್ಮದ ಬೆನ್ನಲ್ಲೇ ಎದ್ದು ನಿಂತದ್ದು, ಮರೆಯಲಾಗದ ಮತಯುದ್ಧದ ರೋಚಕ ಕಥೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more