HD Deve Gowda: 'ಕನಕ'ವ್ಯೂಹದಲ್ಲಿ ಬಂಧಿಯಾಗಿದ್ದು ಹೇಗೆ ದೇವೇಗೌಡರು..?

HD Deve Gowda: 'ಕನಕ'ವ್ಯೂಹದಲ್ಲಿ ಬಂಧಿಯಾಗಿದ್ದು ಹೇಗೆ ದೇವೇಗೌಡರು..?

Published : Apr 19, 2024, 01:24 PM ISTUpdated : Apr 19, 2024, 01:25 PM IST

ಈ ಬಾರಿಯ ಮರೆಯಲಾಗದ ಮತಯುದ್ಧದ ಸಂಚಿಕೆಯಲ್ಲಿ ದೇವೇಗೌಡರ ಮಹಾ ಸೋಲಿನ ಎಪಿಸೋಡ್‌. ಮೂರೇ ವರ್ಷದ ಹಿಂದೆ ದೇಶದ ಪ್ರಧಾನಿ ಆಗಿದ್ದವರಿಗೆ ಅಂದು ಸಂಸದರಾಗೋಕು ಸಾಧ್ಯವಾಗಿರಲಿಲ್ಲ. 
 

ಬೆಂಗಳೂರು (ಏ.19): ಮಣ್ಣಿನ ಮಗ ದೇವೇಗೌಡರು ಪ್ರಧಾನಿ ಪಟ್ಟದಿಂದ ಇಳಿದು ಮೂರು ವರ್ಷವಾಗಿತ್ತಷ್ಟೇ. ದೇಶದ ಪ್ರಧಾನಿ ಆಗಿದ್ದವರಿಗೆ ಮೂರೇ ವರ್ಷದಲ್ಲಿ ಕನಿಷ್ಠ ಸಂಸದರಾಗೋಕು ಸಾಧ್ಯವಾಗಿರಲಿಲ್ಲ. ದೊಡ್ಡ ಯುದ್ಧವನ್ನೇ ಮಾಡಿದ್ದರೂ ದೇವೇಗೌಡರು ಅಂದು ಸೋಲು ಕಂಡಿದ್ದರು. ಅಂದು ಸೋತಿದ್ದು ದೇವೇಗೌಡರು ಮಾತ್ರವೇ ಅಲ್ಲ.  ಅವರ ಇಡೀ ಸೇನಾಪಡೆ ಸೋಲು ಕಂಡಿತ್ತು. ಎಂಥವರನ್ನಾದರೂ ಗೆಲ್ಲಿಸಿಕೊಂಡು ಬರುವಷ್ಟು ಶಕ್ತಿ ಇದ್ದ ದೇವೇಗೌಡರಿಗೆ, ಅಂದು ತಮ್ಮ ಸ್ವಂತ ಮಕ್ಕಳನ್ನೂ ಗೆಲ್ಲಿಸಿಕೊಳ್ಳೋಕೆ ಸಾಧ್ಯವಾಗಿರಲಿಲ್ಲ. ದೇವೇಗೌಡರಿಗೆ ಒಂದು ರಾಜಕೀಯ ಪುನರ್ಜನ್ಮ ಬೇಕಿತ್ತು. ಆ ಪುನರ್ಜನ್ಮದ ಬೆನ್ನಲ್ಲೇ ಎದ್ದು ನಿಂತದ್ದು, ಮರೆಯಲಾಗದ ಮತಯುದ್ಧದ ರೋಚಕ ಕಥೆ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more