HD Deve Gowda: 'ಕನಕ'ವ್ಯೂಹದಲ್ಲಿ ಬಂಧಿಯಾಗಿದ್ದು ಹೇಗೆ ದೇವೇಗೌಡರು..?

HD Deve Gowda: 'ಕನಕ'ವ್ಯೂಹದಲ್ಲಿ ಬಂಧಿಯಾಗಿದ್ದು ಹೇಗೆ ದೇವೇಗೌಡರು..?

Published : Apr 19, 2024, 01:24 PM ISTUpdated : Apr 19, 2024, 01:25 PM IST

ಈ ಬಾರಿಯ ಮರೆಯಲಾಗದ ಮತಯುದ್ಧದ ಸಂಚಿಕೆಯಲ್ಲಿ ದೇವೇಗೌಡರ ಮಹಾ ಸೋಲಿನ ಎಪಿಸೋಡ್‌. ಮೂರೇ ವರ್ಷದ ಹಿಂದೆ ದೇಶದ ಪ್ರಧಾನಿ ಆಗಿದ್ದವರಿಗೆ ಅಂದು ಸಂಸದರಾಗೋಕು ಸಾಧ್ಯವಾಗಿರಲಿಲ್ಲ. 
 

ಬೆಂಗಳೂರು (ಏ.19): ಮಣ್ಣಿನ ಮಗ ದೇವೇಗೌಡರು ಪ್ರಧಾನಿ ಪಟ್ಟದಿಂದ ಇಳಿದು ಮೂರು ವರ್ಷವಾಗಿತ್ತಷ್ಟೇ. ದೇಶದ ಪ್ರಧಾನಿ ಆಗಿದ್ದವರಿಗೆ ಮೂರೇ ವರ್ಷದಲ್ಲಿ ಕನಿಷ್ಠ ಸಂಸದರಾಗೋಕು ಸಾಧ್ಯವಾಗಿರಲಿಲ್ಲ. ದೊಡ್ಡ ಯುದ್ಧವನ್ನೇ ಮಾಡಿದ್ದರೂ ದೇವೇಗೌಡರು ಅಂದು ಸೋಲು ಕಂಡಿದ್ದರು. ಅಂದು ಸೋತಿದ್ದು ದೇವೇಗೌಡರು ಮಾತ್ರವೇ ಅಲ್ಲ.  ಅವರ ಇಡೀ ಸೇನಾಪಡೆ ಸೋಲು ಕಂಡಿತ್ತು. ಎಂಥವರನ್ನಾದರೂ ಗೆಲ್ಲಿಸಿಕೊಂಡು ಬರುವಷ್ಟು ಶಕ್ತಿ ಇದ್ದ ದೇವೇಗೌಡರಿಗೆ, ಅಂದು ತಮ್ಮ ಸ್ವಂತ ಮಕ್ಕಳನ್ನೂ ಗೆಲ್ಲಿಸಿಕೊಳ್ಳೋಕೆ ಸಾಧ್ಯವಾಗಿರಲಿಲ್ಲ. ದೇವೇಗೌಡರಿಗೆ ಒಂದು ರಾಜಕೀಯ ಪುನರ್ಜನ್ಮ ಬೇಕಿತ್ತು. ಆ ಪುನರ್ಜನ್ಮದ ಬೆನ್ನಲ್ಲೇ ಎದ್ದು ನಿಂತದ್ದು, ಮರೆಯಲಾಗದ ಮತಯುದ್ಧದ ರೋಚಕ ಕಥೆ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more