ಕೆ.ಆರ್.ಪೇಟೆ, ಶಿರಾ ಆಯ್ತು ಈಗ ವಿಜಯೇಂದ್ರನ ಮಸ್ಕಿ ದಂಡಯಾತ್ರೆ

ಕೆ.ಆರ್.ಪೇಟೆ, ಶಿರಾ ಆಯ್ತು ಈಗ ವಿಜಯೇಂದ್ರನ ಮಸ್ಕಿ ದಂಡಯಾತ್ರೆ

Published : Mar 20, 2021, 10:14 PM IST

ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡು ವಿಜಯೇಂದ್ರ ಅವರು ಅಖಾಡಕ್ಕಿಳಿದಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ.

ರಾಯಚೂರು, (ಮಾ.10): ಮಂಡ್ಯದ ಕೆ.ಆರ್.ಪೇಟೆ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡು ಬಿ.ವೈ ವಿಜಯೇಂದ್ರ ಅವರು ಬಿಜೆಪಿಯನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ.

ಇದೀಗ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡು ವಿಜಯೇಂದ್ರ ಅವರು ಅಖಾಡಕ್ಕಿಳಿದಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!