ಮಸ್ಕಿ ಬೈಎಲೆಕ್ಷನ್ ಅಖಾಡ,  ಬಿಜೆಪಿ-ಕಾಂಗ್ರೆಸ್‌ ನಡುವೆ ನೇರ ಪೈಪೋಟಿ, ಯಾರ ಪರ ಇದೆ ಅಲೆ.?

ಮಸ್ಕಿ ಬೈಎಲೆಕ್ಷನ್ ಅಖಾಡ, ಬಿಜೆಪಿ-ಕಾಂಗ್ರೆಸ್‌ ನಡುವೆ ನೇರ ಪೈಪೋಟಿ, ಯಾರ ಪರ ಇದೆ ಅಲೆ.?

Suvarna News   | Asianet News
Published : Apr 14, 2021, 04:16 PM IST

ಬಹುಕುತೂಹಲ ಕೆರಳಿಸಿರುವ ಮಸ್ಕಿ ಉಪಚುನಾವಣೆಯ ಅಂತಿಮ ಕಣದಲ್ಲಿ 8 ಜನ ಅಭ್ಯರ್ಥಿಗಳು ಉಳಿದಿದ್ದು, ಬಿಜೆಪಿಯ ಪ್ರತಾಪಗೌಡ ಪಾಟೀಲ್‌, ಕಾಂಗ್ರೆಸ್‌ ಆರ್‌.ಬಸನಗೌಡ ತುರ್ವಿಹಾಳ ನಡುವೆ ನೇರ ಪೈಪೋಟಿಯು ಬಹುತೇಕ ಖಚಿತಗೊಂಡಿದೆ.

ಬೆಂಗಳೂರು (ಏ. 14): ಬಹುಕುತೂಹಲ ಕೆರಳಿಸಿರುವ ಮಸ್ಕಿ ಉಪಚುನಾವಣೆಯ ಅಂತಿಮ ಕಣದಲ್ಲಿ 8 ಜನ ಅಭ್ಯರ್ಥಿಗಳು ಉಳಿದಿದ್ದು, ಬಿಜೆಪಿಯ ಪ್ರತಾಪಗೌಡ ಪಾಟೀಲ್‌, ಕಾಂಗ್ರೆಸ್‌ ಆರ್‌.ಬಸನಗೌಡ ತುರ್ವಿಹಾಳ ನಡುವೆ ನೇರ ಪೈಪೋಟಿಯು ಬಹುತೇಕ ಖಚಿತಗೊಂಡಿದೆ.

ಈ ಬೈ ಎಲೆಕ್ಷನ್‌ನಲ್ಲಿ ಒಟ್ಟು 10 ಜನ ಅಭ್ಯರ್ಥಿಗಳು 13 ನಾಮತ್ರಗಳನ್ನು ಸಲ್ಲಿಸಿದ್ದರು. ಅದರಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಟಿ.ಚಕ್ರವರ್ತಿ ನಾಯಕ, ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಸಿದ್ದಲಿಂಗಪ್ಪ ಅವರು ನಾಮಪತ್ರ ಹಿಂದಕ್ಕೆ ಪಡೆದಿ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌, ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ಓಬಳೇಶಪ್ಪ ಬಿ.ಟಿ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ದೀಪಿಕಾ ಎಸ್‌, ಶ್ರೀನಿವಾಸ ನಾಯಕ, ಅಮರೇಶ, ಈಶಪ್ಪ, ಬಸನಗೌಡ ಸೇರಿದಂತೆ ಒಟ್ಟು 8 ಜನ ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. ಇವರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಅಣಾಹಣಿಯು ಸೃಷ್ಠಿಯಾಗಿದೆ. ಅಲ್ಲಿಯ ಜನರ ನಾಡಿ ಮಿಡಿತ ಹೇಗಿದೆ..? ಜನ ಏನಂತಾರೆ..? 
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!