ಮಸ್ಕಿ ಬೈಎಲೆಕ್ಷನ್ ಅಖಾಡ,  ಬಿಜೆಪಿ-ಕಾಂಗ್ರೆಸ್‌ ನಡುವೆ ನೇರ ಪೈಪೋಟಿ, ಯಾರ ಪರ ಇದೆ ಅಲೆ.?

ಮಸ್ಕಿ ಬೈಎಲೆಕ್ಷನ್ ಅಖಾಡ, ಬಿಜೆಪಿ-ಕಾಂಗ್ರೆಸ್‌ ನಡುವೆ ನೇರ ಪೈಪೋಟಿ, ಯಾರ ಪರ ಇದೆ ಅಲೆ.?

Suvarna News   | Asianet News
Published : Apr 14, 2021, 04:16 PM IST

ಬಹುಕುತೂಹಲ ಕೆರಳಿಸಿರುವ ಮಸ್ಕಿ ಉಪಚುನಾವಣೆಯ ಅಂತಿಮ ಕಣದಲ್ಲಿ 8 ಜನ ಅಭ್ಯರ್ಥಿಗಳು ಉಳಿದಿದ್ದು, ಬಿಜೆಪಿಯ ಪ್ರತಾಪಗೌಡ ಪಾಟೀಲ್‌, ಕಾಂಗ್ರೆಸ್‌ ಆರ್‌.ಬಸನಗೌಡ ತುರ್ವಿಹಾಳ ನಡುವೆ ನೇರ ಪೈಪೋಟಿಯು ಬಹುತೇಕ ಖಚಿತಗೊಂಡಿದೆ.

ಬೆಂಗಳೂರು (ಏ. 14): ಬಹುಕುತೂಹಲ ಕೆರಳಿಸಿರುವ ಮಸ್ಕಿ ಉಪಚುನಾವಣೆಯ ಅಂತಿಮ ಕಣದಲ್ಲಿ 8 ಜನ ಅಭ್ಯರ್ಥಿಗಳು ಉಳಿದಿದ್ದು, ಬಿಜೆಪಿಯ ಪ್ರತಾಪಗೌಡ ಪಾಟೀಲ್‌, ಕಾಂಗ್ರೆಸ್‌ ಆರ್‌.ಬಸನಗೌಡ ತುರ್ವಿಹಾಳ ನಡುವೆ ನೇರ ಪೈಪೋಟಿಯು ಬಹುತೇಕ ಖಚಿತಗೊಂಡಿದೆ.

ಈ ಬೈ ಎಲೆಕ್ಷನ್‌ನಲ್ಲಿ ಒಟ್ಟು 10 ಜನ ಅಭ್ಯರ್ಥಿಗಳು 13 ನಾಮತ್ರಗಳನ್ನು ಸಲ್ಲಿಸಿದ್ದರು. ಅದರಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಟಿ.ಚಕ್ರವರ್ತಿ ನಾಯಕ, ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಸಿದ್ದಲಿಂಗಪ್ಪ ಅವರು ನಾಮಪತ್ರ ಹಿಂದಕ್ಕೆ ಪಡೆದಿ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌, ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ಓಬಳೇಶಪ್ಪ ಬಿ.ಟಿ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ದೀಪಿಕಾ ಎಸ್‌, ಶ್ರೀನಿವಾಸ ನಾಯಕ, ಅಮರೇಶ, ಈಶಪ್ಪ, ಬಸನಗೌಡ ಸೇರಿದಂತೆ ಒಟ್ಟು 8 ಜನ ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. ಇವರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಅಣಾಹಣಿಯು ಸೃಷ್ಠಿಯಾಗಿದೆ. ಅಲ್ಲಿಯ ಜನರ ನಾಡಿ ಮಿಡಿತ ಹೇಗಿದೆ..? ಜನ ಏನಂತಾರೆ..? 
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?