ಮಸ್ಕಿ ಬೈಎಲೆಕ್ಷನ್ ಅಖಾಡ,  ಬಿಜೆಪಿ-ಕಾಂಗ್ರೆಸ್‌ ನಡುವೆ ನೇರ ಪೈಪೋಟಿ, ಯಾರ ಪರ ಇದೆ ಅಲೆ.?

ಮಸ್ಕಿ ಬೈಎಲೆಕ್ಷನ್ ಅಖಾಡ, ಬಿಜೆಪಿ-ಕಾಂಗ್ರೆಸ್‌ ನಡುವೆ ನೇರ ಪೈಪೋಟಿ, ಯಾರ ಪರ ಇದೆ ಅಲೆ.?

Published : Apr 14, 2021, 04:16 PM IST

ಬಹುಕುತೂಹಲ ಕೆರಳಿಸಿರುವ ಮಸ್ಕಿ ಉಪಚುನಾವಣೆಯ ಅಂತಿಮ ಕಣದಲ್ಲಿ 8 ಜನ ಅಭ್ಯರ್ಥಿಗಳು ಉಳಿದಿದ್ದು, ಬಿಜೆಪಿಯ ಪ್ರತಾಪಗೌಡ ಪಾಟೀಲ್‌, ಕಾಂಗ್ರೆಸ್‌ ಆರ್‌.ಬಸನಗೌಡ ತುರ್ವಿಹಾಳ ನಡುವೆ ನೇರ ಪೈಪೋಟಿಯು ಬಹುತೇಕ ಖಚಿತಗೊಂಡಿದೆ.

ಬೆಂಗಳೂರು (ಏ. 14): ಬಹುಕುತೂಹಲ ಕೆರಳಿಸಿರುವ ಮಸ್ಕಿ ಉಪಚುನಾವಣೆಯ ಅಂತಿಮ ಕಣದಲ್ಲಿ 8 ಜನ ಅಭ್ಯರ್ಥಿಗಳು ಉಳಿದಿದ್ದು, ಬಿಜೆಪಿಯ ಪ್ರತಾಪಗೌಡ ಪಾಟೀಲ್‌, ಕಾಂಗ್ರೆಸ್‌ ಆರ್‌.ಬಸನಗೌಡ ತುರ್ವಿಹಾಳ ನಡುವೆ ನೇರ ಪೈಪೋಟಿಯು ಬಹುತೇಕ ಖಚಿತಗೊಂಡಿದೆ.

ಈ ಬೈ ಎಲೆಕ್ಷನ್‌ನಲ್ಲಿ ಒಟ್ಟು 10 ಜನ ಅಭ್ಯರ್ಥಿಗಳು 13 ನಾಮತ್ರಗಳನ್ನು ಸಲ್ಲಿಸಿದ್ದರು. ಅದರಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಟಿ.ಚಕ್ರವರ್ತಿ ನಾಯಕ, ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಸಿದ್ದಲಿಂಗಪ್ಪ ಅವರು ನಾಮಪತ್ರ ಹಿಂದಕ್ಕೆ ಪಡೆದಿ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌, ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ಓಬಳೇಶಪ್ಪ ಬಿ.ಟಿ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ದೀಪಿಕಾ ಎಸ್‌, ಶ್ರೀನಿವಾಸ ನಾಯಕ, ಅಮರೇಶ, ಈಶಪ್ಪ, ಬಸನಗೌಡ ಸೇರಿದಂತೆ ಒಟ್ಟು 8 ಜನ ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. ಇವರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಅಣಾಹಣಿಯು ಸೃಷ್ಠಿಯಾಗಿದೆ. ಅಲ್ಲಿಯ ಜನರ ನಾಡಿ ಮಿಡಿತ ಹೇಗಿದೆ..? ಜನ ಏನಂತಾರೆ..? 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!