ಮಸ್ಕಿ ಬೈಎಲೆಕ್ಷನ್ ಅಖಾಡ,  ಬಿಜೆಪಿ-ಕಾಂಗ್ರೆಸ್‌ ನಡುವೆ ನೇರ ಪೈಪೋಟಿ, ಯಾರ ಪರ ಇದೆ ಅಲೆ.?

ಮಸ್ಕಿ ಬೈಎಲೆಕ್ಷನ್ ಅಖಾಡ, ಬಿಜೆಪಿ-ಕಾಂಗ್ರೆಸ್‌ ನಡುವೆ ನೇರ ಪೈಪೋಟಿ, ಯಾರ ಪರ ಇದೆ ಅಲೆ.?

Suvarna News   | Asianet News
Published : Apr 14, 2021, 04:16 PM IST

ಬಹುಕುತೂಹಲ ಕೆರಳಿಸಿರುವ ಮಸ್ಕಿ ಉಪಚುನಾವಣೆಯ ಅಂತಿಮ ಕಣದಲ್ಲಿ 8 ಜನ ಅಭ್ಯರ್ಥಿಗಳು ಉಳಿದಿದ್ದು, ಬಿಜೆಪಿಯ ಪ್ರತಾಪಗೌಡ ಪಾಟೀಲ್‌, ಕಾಂಗ್ರೆಸ್‌ ಆರ್‌.ಬಸನಗೌಡ ತುರ್ವಿಹಾಳ ನಡುವೆ ನೇರ ಪೈಪೋಟಿಯು ಬಹುತೇಕ ಖಚಿತಗೊಂಡಿದೆ.

ಬೆಂಗಳೂರು (ಏ. 14): ಬಹುಕುತೂಹಲ ಕೆರಳಿಸಿರುವ ಮಸ್ಕಿ ಉಪಚುನಾವಣೆಯ ಅಂತಿಮ ಕಣದಲ್ಲಿ 8 ಜನ ಅಭ್ಯರ್ಥಿಗಳು ಉಳಿದಿದ್ದು, ಬಿಜೆಪಿಯ ಪ್ರತಾಪಗೌಡ ಪಾಟೀಲ್‌, ಕಾಂಗ್ರೆಸ್‌ ಆರ್‌.ಬಸನಗೌಡ ತುರ್ವಿಹಾಳ ನಡುವೆ ನೇರ ಪೈಪೋಟಿಯು ಬಹುತೇಕ ಖಚಿತಗೊಂಡಿದೆ.

ಈ ಬೈ ಎಲೆಕ್ಷನ್‌ನಲ್ಲಿ ಒಟ್ಟು 10 ಜನ ಅಭ್ಯರ್ಥಿಗಳು 13 ನಾಮತ್ರಗಳನ್ನು ಸಲ್ಲಿಸಿದ್ದರು. ಅದರಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಟಿ.ಚಕ್ರವರ್ತಿ ನಾಯಕ, ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಸಿದ್ದಲಿಂಗಪ್ಪ ಅವರು ನಾಮಪತ್ರ ಹಿಂದಕ್ಕೆ ಪಡೆದಿ ಕಾರಣಕ್ಕೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌, ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ಓಬಳೇಶಪ್ಪ ಬಿ.ಟಿ ಹಾಗೂ ಪಕ್ಷೇತರ ಅಭ್ಯರ್ಥಿಗಳಾಗಿ ದೀಪಿಕಾ ಎಸ್‌, ಶ್ರೀನಿವಾಸ ನಾಯಕ, ಅಮರೇಶ, ಈಶಪ್ಪ, ಬಸನಗೌಡ ಸೇರಿದಂತೆ ಒಟ್ಟು 8 ಜನ ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. ಇವರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ನೇರ ಅಣಾಹಣಿಯು ಸೃಷ್ಠಿಯಾಗಿದೆ. ಅಲ್ಲಿಯ ಜನರ ನಾಡಿ ಮಿಡಿತ ಹೇಗಿದೆ..? ಜನ ಏನಂತಾರೆ..? 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!