ಪರಿಷತ್‌ನಲ್ಲಿ ಮದ್ವೆ ಮಾತು: ಹುಡುಗಿ  ಸಿಗ್ತಿಲ್ಲ ಎಂದಿದ್ದಕ್ಕೆ ಹುಡುಕಿ ಕೊಡ್ತೀವಿ ಎಂದ ಸಿಟಿ ರವಿ

ಪರಿಷತ್‌ನಲ್ಲಿ ಮದ್ವೆ ಮಾತು: ಹುಡುಗಿ ಸಿಗ್ತಿಲ್ಲ ಎಂದಿದ್ದಕ್ಕೆ ಹುಡುಕಿ ಕೊಡ್ತೀವಿ ಎಂದ ಸಿಟಿ ರವಿ

Published : Mar 06, 2020, 06:56 PM ISTUpdated : Mar 06, 2020, 06:57 PM IST

ಇಂದು (ಶುಕ್ರವಾರ) ಪರಿಷತ್‌ನಲ್ಲಿ ಉಚಿತ ವಿವಾಹದ ಬಗ್ಗೆ ಚರ್ಚೆ ನಡೆಯಿತು.  ಈ ಸಂದರ್ಭದಲ್ಲಿ ಮದುವೆಯಾಗದ ಇರುವ ಹುಡುಗನ ಬಗ್ಗೆ ಚರ್ಚೆ ನಡೆದಿರುವುದು ವಿಶೇಷ. 

ಬೆಂಗಳೂರು, (ಮಾ.06): ಇಂದು (ಶುಕ್ರವಾರ) ಪರಿಷತ್‌ನಲ್ಲಿ ಉಚಿತ ವಿವಾಹದ ಬಗ್ಗೆ ಚರ್ಚೆ ನಡೆಯಿತು.  ಈ ಸಂದರ್ಭದಲ್ಲಿ ಮದುವೆಯಾಗದ ಇರುವ ಹುಡುಗನ ಬಗ್ಗೆ ಚರ್ಚೆ ನಡೆದಿರುವುದು ವಿಶೇಷ. 

ಗುಪ್ತಚರ ವರದಿಗೆ ಬೆಚ್ಚಿಬಿದ್ದ ಶಾಸಕರು, ಮುಷ್ಕರಕ್ಕೆ ಮುಂದಾದ ಬ್ಯಾಂಕ್ ನೌಕರರು; ಮಾ.06ರ ಟಾಪ್ ಸುದ್ದಿ!

ಮತ್ತೊಂದೆಡೆ ಕಾನೂನು ಸಚಿವ ಮಾಧುಸ್ವಾಮಿ ಅವರು ಮಾತನಾಡಿ, ನಮ್ಮ ಕಡೆ ಹುಗರಿಗೆ ಹುಡುಗಿಯರು ಸಿಗುತ್ತಿಲ್ಲ ಎಂದು ಹೇಳಿದರು. ಹಾಗಾದ್ರೆ ಪರಿಷತ್ ಕಲಾಪದಲ್ಲಿ ಮದ್ವೆ ಬಗ್ಗೆ ಏನೆಲ್ಲಾ ಚರ್ಚೆಯಾಯ್ತು ಎನ್ನುವುದನ್ನ ನೋಡಿ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್